<p><strong>ಮೈಸೂರು: </strong>ಸಾಹಿತಿ ಎಸ್.ಎಲ್. ಭೈರಪ್ಪ, ಉದ್ಯಮಿ ಅಜೀಂ ಪ್ರೇಮ್ಜಿ ಮತ್ತು ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರನ್ನು ಮೈಸೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ಗೆ ಆಯ್ಕೆ ಮಾಡಲಾಗಿದೆ.<br /> <br /> ಇದೇ 17ರಂದು ನಡೆಯುವ ಘಟಿಕೋತ್ಸವದಲ್ಲಿ ಈ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಭಾರತೀಯ ವಿಜ್ಞಾನ ಸಂಸ್ಥೆ ವಿಶ್ರಾಂತ ನಿರ್ದೇಶಕ ಪ್ರೊ.ಗೋವರ್ಧನ್ ಮೆಹ್ತಾ ಘಟಿಕೋತ್ಸವ ಭಾಷಣ ಮಾಡುವರು.<br /> <br /> ರಾಜ್ಯಪಾಲ ವಜೂಭಾಯಿ ವಾಲಾ, ಸಚಿವ ಆರ್.ವಿ. ದೇಶಪಾಂಡೆ ಪಾಲ್ಗೊಳ್ಳುವರು ಎಂದು ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಸಾಹಿತಿ ಎಸ್.ಎಲ್. ಭೈರಪ್ಪ, ಉದ್ಯಮಿ ಅಜೀಂ ಪ್ರೇಮ್ಜಿ ಮತ್ತು ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರನ್ನು ಮೈಸೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ಗೆ ಆಯ್ಕೆ ಮಾಡಲಾಗಿದೆ.<br /> <br /> ಇದೇ 17ರಂದು ನಡೆಯುವ ಘಟಿಕೋತ್ಸವದಲ್ಲಿ ಈ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಭಾರತೀಯ ವಿಜ್ಞಾನ ಸಂಸ್ಥೆ ವಿಶ್ರಾಂತ ನಿರ್ದೇಶಕ ಪ್ರೊ.ಗೋವರ್ಧನ್ ಮೆಹ್ತಾ ಘಟಿಕೋತ್ಸವ ಭಾಷಣ ಮಾಡುವರು.<br /> <br /> ರಾಜ್ಯಪಾಲ ವಜೂಭಾಯಿ ವಾಲಾ, ಸಚಿವ ಆರ್.ವಿ. ದೇಶಪಾಂಡೆ ಪಾಲ್ಗೊಳ್ಳುವರು ಎಂದು ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>