<p><strong>ಹುಬ್ಬಳ್ಳಿ:</strong> ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗದ ಯೋಜನೆ ಅನುಷ್ಠಾನ ಸೇರಿದಂತೆ ಕರ್ನಾಟಕದ ಎಲ್ಲಾ ಮಹತ್ವದ ರೈಲ್ವೆ ಯೋಜನೆಗಳ ಕುರಿತು ಸಮಗ್ರವಾಗಿ ಚರ್ಚಿಸಲು ಕೇಂದ್ರ ರೇಲ್ವೆ ಸಚಿವ ದಿನೇಶ ತ್ರಿವೇದಿ ಸೆ. 20ರಂದು ಬೆಂಗಳೂರಿನಲ್ಲಿ ಕರ್ನಾಟಕದ ಎಲ್ಲ ಸಂಸದರ ಸಭೆ ನಡೆಸಲಿದ್ದಾರೆ.<br /> <br /> ದೆಹಲಿಯಲ್ಲಿ ಸಂಸದ ಅನಂತಕುಮಾರ ಹೆಗಡೆ ಅವರೊಂದಿಗೆ ಕೇಂದ್ರ ರೈಲ್ವೆ ಸಚಿವ ತ್ರಿವೇದಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ಮುನಿಯಪ್ಪ ಅವರನ್ನು ಭೇಟಿ ಮಾಡಿದಾಗ ಈ ಭರವಸೆ ನೀಡಿದ್ದಾರೆ ಎಂದು ಸಂಸದ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗದ ಯೋಜನೆ ಅನುಷ್ಠಾನ ಸೇರಿದಂತೆ ಕರ್ನಾಟಕದ ಎಲ್ಲಾ ಮಹತ್ವದ ರೈಲ್ವೆ ಯೋಜನೆಗಳ ಕುರಿತು ಸಮಗ್ರವಾಗಿ ಚರ್ಚಿಸಲು ಕೇಂದ್ರ ರೇಲ್ವೆ ಸಚಿವ ದಿನೇಶ ತ್ರಿವೇದಿ ಸೆ. 20ರಂದು ಬೆಂಗಳೂರಿನಲ್ಲಿ ಕರ್ನಾಟಕದ ಎಲ್ಲ ಸಂಸದರ ಸಭೆ ನಡೆಸಲಿದ್ದಾರೆ.<br /> <br /> ದೆಹಲಿಯಲ್ಲಿ ಸಂಸದ ಅನಂತಕುಮಾರ ಹೆಗಡೆ ಅವರೊಂದಿಗೆ ಕೇಂದ್ರ ರೈಲ್ವೆ ಸಚಿವ ತ್ರಿವೇದಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ಮುನಿಯಪ್ಪ ಅವರನ್ನು ಭೇಟಿ ಮಾಡಿದಾಗ ಈ ಭರವಸೆ ನೀಡಿದ್ದಾರೆ ಎಂದು ಸಂಸದ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>