<p><strong>ವಿಜಯಪುರ: </strong>ಬಸವನ ಬಾಗೇವಾಡಿ ತಾಲ್ಲೂಕಿನ ಬೈರವಾಡಗಿ ಗ್ರಾಮದಲ್ಲಿ ಗೋಡೆ ಕುಸಿದು ಇಬ್ಬರು ಮೃತಪಟ್ಟಿದ್ದಾರೆ.</p>.<p>ಬುಧವಾರ ನಸುಕಿನಲ್ಲಿ ಗೋಡೆ ಕುಸಿದ ಪರಿಣಾಮ ಮನೆಯೊಳಗೆ ನಿದ್ರಿಸುತ್ತಿದ್ದವರ ಪೈಕಿ ಶಂಕ್ರೆಮ್ಮ ರಾಮಚಂದ್ರ ಅವರಾದಿ, ಮಹಾದೇವಿ ರಾಮಚಂದ್ರ ಅವರಾದಿ ಸಾವಿಗೀಡಾಗಿದ್ದಾರೆ.</p>.<p>ಸ್ಥಳಕ್ಕೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ತಹಶೀಲ್ದಾರ್ ಎಂ.ಎನ್.ಚೋರಗಸ್ತಿ ಭೇಟಿ ನೀಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಬಸವನ ಬಾಗೇವಾಡಿ ತಾಲ್ಲೂಕಿನ ಬೈರವಾಡಗಿ ಗ್ರಾಮದಲ್ಲಿ ಗೋಡೆ ಕುಸಿದು ಇಬ್ಬರು ಮೃತಪಟ್ಟಿದ್ದಾರೆ.</p>.<p>ಬುಧವಾರ ನಸುಕಿನಲ್ಲಿ ಗೋಡೆ ಕುಸಿದ ಪರಿಣಾಮ ಮನೆಯೊಳಗೆ ನಿದ್ರಿಸುತ್ತಿದ್ದವರ ಪೈಕಿ ಶಂಕ್ರೆಮ್ಮ ರಾಮಚಂದ್ರ ಅವರಾದಿ, ಮಹಾದೇವಿ ರಾಮಚಂದ್ರ ಅವರಾದಿ ಸಾವಿಗೀಡಾಗಿದ್ದಾರೆ.</p>.<p>ಸ್ಥಳಕ್ಕೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ತಹಶೀಲ್ದಾರ್ ಎಂ.ಎನ್.ಚೋರಗಸ್ತಿ ಭೇಟಿ ನೀಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>