ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ತಂತಿ‌ ತಗುಲಿ ಬಿಜೆಪಿ ಮುಖಂಡನ ಪುತ್ರ ಸಾವು

Last Updated 18 ಅಕ್ಟೋಬರ್ 2017, 9:14 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ ಜನತಾ ಕಾಲೊನಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ರವಿಕುಮಾರ ಕೋರ್ಲಪಾಟಿ (24) ಎಂಬುವವರು ಮೃತಪಟ್ಟಿದ್ದಾರೆ. ಇವರು ಬಿಜೆಪಿ ಮುಖಂಡ ಲಕ್ಷ್ಮಣ ಕೊರ್ಲಪಾಟಿ ಅವರ ಮಗನಾಗಿದ್ದಾರೆ.

ರವಿಕುಮಾರ ಕೋರ್ಲಪಾಟಿ ಅವರು ಬ್ಯಾನರ್ ಕಟ್ಟುತ್ತಿದ್ದ ಸಂದರ್ಭ ವಿದ್ಯುತ್ ತಂತಿ‌ ತಗುಲಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT