ಬೆಂಗಳೂರು, ಬೆಳಗಾವಿ ಜಿಲ್ಲೆ ಅಥಣಿ, ಉಡುಪಿ, ಕೊಪ್ಪಳ ಜಿಲ್ಲೆ ಗಂಗಾವತಿ, ಕೋಲಾರ ಜಿಲ್ಲೆ ಶ್ರೀನಿವಾಸ ಪುರ, ಚಿಕ್ಕಮಗಳೂರು ಜಿಲ್ಲೆ ಕಡೂರು, ರಾಮನಗರ ಜಿಲ್ಲೆ ಮಾಗಡಿ ಸೇರಿ ಒಟ್ಟು 36 ಸ್ಥಳಗಳಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಇದಕ್ಕಾಗಿ ಆಯಾ ಜಿಲ್ಲೆಯ ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ತಂಡ ರಚಿಸಲಾಗಿದೆ.