<p><strong>ವಿಟ್ಲ (ದಕ್ಷಿಣ ಕನ್ನಡ):</strong> ಭೂಮಿ ಅಕಾಡೆಮಿ ಆಫ್ ಆರ್ಟ್ ಆಂಡ್ ಕಲ್ಚರ್ ಹಾಗೂ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಕಲಾವಿದರ ಬಳಗ ಏರ್ಪಡಿಸಿದ ರಾಜ್ಯಮಟ್ಟದ ವ್ಯಂಗ್ಯ ಚಿತ್ರ ಸ್ಪರ್ಧೆಯಲ್ಲಿ ಭಾಗವಹಿಸಿದ ವ್ಯಂಗ್ಯಚಿತ್ರ ಕಲಾವಿದ ಉದಯ್ ವಿಟ್ಲ ಅವರ ವ್ಯಂಗ್ಯಚಿತ್ರ ಪ್ರಥಮ ಬಹುಮಾನ ಪಡೆದಿದೆ.<br /> <br /> ಉದಯ್ ಅವರು ಪ್ರಸ್ತುತ ರೈತ ಸಮಸ್ಯೆಯ ಕುರಿತಾಗಿ ವ್ಯಂಗ್ಯಚಿತ್ರ ರಚಿಸಿದ್ದರು. ರಾಜ್ಯದಾದ್ಯಂತ 95 ಸ್ಪರ್ಧಿಗಳು ಭಾಗವಹಿಸಿದ್ದರು. ಇವರು ವಿಟ್ಲದ ವಿಠಲ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಟ್ಲ (ದಕ್ಷಿಣ ಕನ್ನಡ):</strong> ಭೂಮಿ ಅಕಾಡೆಮಿ ಆಫ್ ಆರ್ಟ್ ಆಂಡ್ ಕಲ್ಚರ್ ಹಾಗೂ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಕಲಾವಿದರ ಬಳಗ ಏರ್ಪಡಿಸಿದ ರಾಜ್ಯಮಟ್ಟದ ವ್ಯಂಗ್ಯ ಚಿತ್ರ ಸ್ಪರ್ಧೆಯಲ್ಲಿ ಭಾಗವಹಿಸಿದ ವ್ಯಂಗ್ಯಚಿತ್ರ ಕಲಾವಿದ ಉದಯ್ ವಿಟ್ಲ ಅವರ ವ್ಯಂಗ್ಯಚಿತ್ರ ಪ್ರಥಮ ಬಹುಮಾನ ಪಡೆದಿದೆ.<br /> <br /> ಉದಯ್ ಅವರು ಪ್ರಸ್ತುತ ರೈತ ಸಮಸ್ಯೆಯ ಕುರಿತಾಗಿ ವ್ಯಂಗ್ಯಚಿತ್ರ ರಚಿಸಿದ್ದರು. ರಾಜ್ಯದಾದ್ಯಂತ 95 ಸ್ಪರ್ಧಿಗಳು ಭಾಗವಹಿಸಿದ್ದರು. ಇವರು ವಿಟ್ಲದ ವಿಠಲ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>