<p><strong>ಚಿತ್ರದುರ್ಗ:</strong> ಇಲ್ಲಿನ ಬಸವ ಕೇಂದ್ರ ಮುರುಘಾ ಮಠದಿಂದ ನೀಡುವ 2017ನೇ ಸಾಲಿನ ಪ್ರತಿಷ್ಠಿತ ’ಬಸವಶ್ರೀ ಪ್ರಶಸ್ತಿ’ ಯನ್ನು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಗ್ರಾಮದ ನಿಸರ್ಗ ಪ್ರೇಮಿ ಹಾಗೂ ಸಣ್ಣ ಕೆರೆಗಳ(ಚೆಕ್ ಡ್ಯಾಂ) ನಿರ್ಮಾತೃ ಕಾಮೇಗೌಡ ಅವರಿಗೆ ಭಾನುವಾರ ಪ್ರದಾನ ಮಾಡಲಾಯಿತು.</p>.<p>ಮುರುಘಾ ಮಠದ ಆವರಣದಲ್ಲಿರುವ ಅನುಭವ ಮಂಟಪದಲ್ಲಿ ವಿಶಿಷ್ಟ ರೀತಿಯಲ್ಲಿ ಆಯೋಜಿಸಿರುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಶಿವಮೂರ್ತಿ ಮುರುಘಾ ಶರಣರು ಪ್ರಶಸ್ತಿಯನ್ನು ಪ್ರದಾನ ಮಾಡಿದರು.</p>.<p>ಪ್ರಶಸ್ತಿಯು ₹ 5 ಲಕ್ಷ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.</p>.<p>ಸಮಾರಂಭದಲ್ಲಿ ಪ್ರಗತಿಪರ ರೈತ ಡಾ.ಮಲ್ಲಣ್ಣ ಶಂಕ್ರಪ್ಪ ನಾಗರಾಳ, ವಿವಿಧ ಮಠಾಧೀಶರು, ಗಣ್ಯರು ಇದ್ದರು.<br /> <strong>ಇದನ್ನೂ ಓದಿರಿ..</strong><br /> <a href="http://www.prajavani.net/news/article/2018/03/05/557755.html"><strong>ಕುರಿ ಮಾರಿ ಕೆರೆ ಕಟ್ಟಿದರು</strong></a><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಇಲ್ಲಿನ ಬಸವ ಕೇಂದ್ರ ಮುರುಘಾ ಮಠದಿಂದ ನೀಡುವ 2017ನೇ ಸಾಲಿನ ಪ್ರತಿಷ್ಠಿತ ’ಬಸವಶ್ರೀ ಪ್ರಶಸ್ತಿ’ ಯನ್ನು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಗ್ರಾಮದ ನಿಸರ್ಗ ಪ್ರೇಮಿ ಹಾಗೂ ಸಣ್ಣ ಕೆರೆಗಳ(ಚೆಕ್ ಡ್ಯಾಂ) ನಿರ್ಮಾತೃ ಕಾಮೇಗೌಡ ಅವರಿಗೆ ಭಾನುವಾರ ಪ್ರದಾನ ಮಾಡಲಾಯಿತು.</p>.<p>ಮುರುಘಾ ಮಠದ ಆವರಣದಲ್ಲಿರುವ ಅನುಭವ ಮಂಟಪದಲ್ಲಿ ವಿಶಿಷ್ಟ ರೀತಿಯಲ್ಲಿ ಆಯೋಜಿಸಿರುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಶಿವಮೂರ್ತಿ ಮುರುಘಾ ಶರಣರು ಪ್ರಶಸ್ತಿಯನ್ನು ಪ್ರದಾನ ಮಾಡಿದರು.</p>.<p>ಪ್ರಶಸ್ತಿಯು ₹ 5 ಲಕ್ಷ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.</p>.<p>ಸಮಾರಂಭದಲ್ಲಿ ಪ್ರಗತಿಪರ ರೈತ ಡಾ.ಮಲ್ಲಣ್ಣ ಶಂಕ್ರಪ್ಪ ನಾಗರಾಳ, ವಿವಿಧ ಮಠಾಧೀಶರು, ಗಣ್ಯರು ಇದ್ದರು.<br /> <strong>ಇದನ್ನೂ ಓದಿರಿ..</strong><br /> <a href="http://www.prajavani.net/news/article/2018/03/05/557755.html"><strong>ಕುರಿ ಮಾರಿ ಕೆರೆ ಕಟ್ಟಿದರು</strong></a><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>