ಏಳು ಎಕರೆ ಜಮೀನು ಹೊಂದಿದ್ದ ಇವರು, ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕಿನಲ್ಲಿ ₹ 3 ಲಕ್ಷ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ನಲ್ಲಿ ₹ 80 ಸಾವಿರ ಬೆಳೆ ಸಾಲ ಪಡೆದಿದ್ದಾರೆ. ಸತತ ಬೆಳೆ ನಷ್ಟದಿಂದ ಕಂಗೆಟ್ಟಿದ್ದ ಅಶೋಕ ಅವರು ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಇಂಡಿ ಪೊಲೀಸರು ತಿಳಿಸಿದ್ದಾರೆ.