‘ಕಾಂಗ್ರೆಸ್ನಲ್ಲಿ ನನ್ನನ್ನೂ ಸೇರಿಸಿ ಬಹಳ ಮಂದಿ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳಿದ್ದೇವೆ. ಅದೇನು ತಪ್ಪಲ್ಲವಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಎಂದೋ ಮುಖ್ಯಮಂತ್ರಿ ಆಗಬೇಕಿತ್ತು ಎಂದು ಕುಮಾರಸ್ವಾಮಿ ಅವರು ಅಭಿಮಾನದಿಂದ ಹೇಳಿದ್ದಾರೆ. ಅದೇ ರೀತಿ, ಎಚ್.ಡಿ.ರೇವಣ್ಣ ಕೂಡ ಮುಖ್ಯಮಂತ್ರಿ ಆಗಬಲ್ಲರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಅಷ್ಟೇ’ ಎಂದು ಪ್ರತಿಕ್ರಿಯಿಸಿದರು.