‘ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಯನ್ನು ಬಗೆಹರಿಸುವ ಉದ್ದೇಶದಿಂದ ಹುಬ್ಬಳ್ಳಿಯಲ್ಲಿ ವಾಸ್ಯವ್ತ ಹೂಡಿದರು. ಅದನ್ನು ಗಿಮಿಕ್ ಎಂದು ಈ ಇಬ್ಬರೂ ನಾಯಕರು ವ್ಯಂಗ್ಯವಾಡಿದ್ದರು. ಉತ್ತರ ಕರ್ನಾಟಕದ ಜನ ಜೆಡಿಎಸ್ ಬಗ್ಗೆ ಒಲವು ತೋರುತ್ತಿರುವುದರಿಂದ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ನಡುಕವುಂಟಾಗಿದೆ’ ಎಂದು ತಿಳಿಸಿದರು.