<p><strong>ಬೆಳಗಾವಿ: </strong>‘ಈ ಬಾರಿಯ ಚುನಾವಣೆ ನಡೆಯುವುದು ರಸ್ತೆ, ಚರಂಡಿ, ಕುಡಿಯುವ ನೀರಿಗಲ್ಲ; ಹಿಂದೂ–ಮುಸ್ಲಿಂ ಧರ್ಮದ ಮಧ್ಯೆ ನಡೆಯುತ್ತಿದೆ..’ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಸಂಜಯ ಪಾಟೀಲ ವಿರುದ್ಧ <em><strong><a href="http://www.prajavani.net/news/article/2018/04/20/567254.html" target="_blank">ಪ್ರಚೋಧನಾಕಾರಿ ಹೇಳಿಕೆ</a></strong></em> ನೀಡಿದ ಆರೋಪದ ಮೇಲೆ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.</p>.<p><em><strong><a href="https://bit.ly/2J9Rc5x" target="_blank">https://bit.ly/2J9Rc5x</a></strong></em></p>.<p>ಭಾರತೀಯ ದಂಡ ಸಂಹಿತೆಯ(ಐಪಿಸಿ) 253ಎ, 259ಎ ಸೆಕ್ಷನ್ಗಳ ಅಡಿಯಲ್ಲಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಮರಿಹಾಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಕೋಮು ಭಾವನೆ ಕೆರಳಿಸುವ ಭಾಷಣ ಮಾಡಿ ಚುನಾವಣೆ ನೀಡಿ ಸಂಹಿತೆ ಉಲ್ಲಂಘಿಸಿರುವುದರಿಂದ ಪಾಟೀಲರ ಅಭ್ಯರ್ಥಿತ್ವವನ್ನು ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿ ಹಲವರು ದೂರು ನೀಡಿದ್ದರು.</p>.<p>ಕರ್ನಾಟಕ ವಿಧಾನಸಭೆ ಚುನಾವಾಣೆ ಮೇ 12ರಂದು ನಡೆಯಲಿದ್ದು, ಮೇ 15 ರಂದು ಫಲಿತಾಂಶ ಹೊರಬೀಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಈ ಬಾರಿಯ ಚುನಾವಣೆ ನಡೆಯುವುದು ರಸ್ತೆ, ಚರಂಡಿ, ಕುಡಿಯುವ ನೀರಿಗಲ್ಲ; ಹಿಂದೂ–ಮುಸ್ಲಿಂ ಧರ್ಮದ ಮಧ್ಯೆ ನಡೆಯುತ್ತಿದೆ..’ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಸಂಜಯ ಪಾಟೀಲ ವಿರುದ್ಧ <em><strong><a href="http://www.prajavani.net/news/article/2018/04/20/567254.html" target="_blank">ಪ್ರಚೋಧನಾಕಾರಿ ಹೇಳಿಕೆ</a></strong></em> ನೀಡಿದ ಆರೋಪದ ಮೇಲೆ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.</p>.<p><em><strong><a href="https://bit.ly/2J9Rc5x" target="_blank">https://bit.ly/2J9Rc5x</a></strong></em></p>.<p>ಭಾರತೀಯ ದಂಡ ಸಂಹಿತೆಯ(ಐಪಿಸಿ) 253ಎ, 259ಎ ಸೆಕ್ಷನ್ಗಳ ಅಡಿಯಲ್ಲಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಮರಿಹಾಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಕೋಮು ಭಾವನೆ ಕೆರಳಿಸುವ ಭಾಷಣ ಮಾಡಿ ಚುನಾವಣೆ ನೀಡಿ ಸಂಹಿತೆ ಉಲ್ಲಂಘಿಸಿರುವುದರಿಂದ ಪಾಟೀಲರ ಅಭ್ಯರ್ಥಿತ್ವವನ್ನು ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿ ಹಲವರು ದೂರು ನೀಡಿದ್ದರು.</p>.<p>ಕರ್ನಾಟಕ ವಿಧಾನಸಭೆ ಚುನಾವಾಣೆ ಮೇ 12ರಂದು ನಡೆಯಲಿದ್ದು, ಮೇ 15 ರಂದು ಫಲಿತಾಂಶ ಹೊರಬೀಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>