‘ಅನೇಕ ಕಾರಣಗಳಿಂದಾಗಿ ಸಹಕಾರ ಕ್ಷೇತ್ರದ ಸಕ್ಕರೆ ಕಾರ್ಖಾನೆಗಳು ಆರ್ಥಿಕ ಮುಗ್ಗಟ್ಟು ಎದುರಿಸುತ್ತಿವೆ. ಸಕ್ಕರೆ ಕಾರ್ಖಾನೆಗಳು ಲಾಭದಲ್ಲಿ ನಡೆಯುವಂತಾಗಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಹೊಸ ನೀತಿ ರೂಪಿಸಲಾಗುವುದು’ ಎಂದು ನಗರದ ತಮ್ಮ ನಿವಾಸದಲ್ಲಿ ಶುಕ್ರವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.