ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ವಿ. ಸದಾನಂದಗೌಡ ಅವರೊಂದಿಗೆ ಪ್ರಜಾವಾಣಿ ಸಂವಾದ

Last Updated 27 ಏಪ್ರಿಲ್ 2019, 8:34 IST
ಅಕ್ಷರ ಗಾತ್ರ

ಸದಾ ನಗುಮುಖದ ಸದಾನಂದಗೌಡರು ರಾಜಕೀಯ ಆಟದಲ್ಲಿ ಒಂದರ ಹಿಂದೆ ಒಂದು ಎಂಬಂತೆ ಹಾವಿನ ಏಟು, ಏಣಿಯ ಖುಷಿಯನ್ನು ಅನುಭವಿಸಿದವರು. ಕೆಎಂಎಫ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ನಿರಾಸೆ ಅನುಭವಿಸಿದ್ದ ಅವರಿಗೆ ನಂತರದ ದಿನಗಳಲ್ಲಿ ಮುಖ್ಯಮಂತ್ರಿ ಗಾದಿಯೇ ಒಲಿದು ಬಂದಿದ್ದು ಈಗ ಇತಿಹಾಸ. ದೆಹಲಿ ರಾಜಕಾರಣದತ್ತ ಚಿತ್ತ ನೆಟ್ಟ ಗೌಡರು ಕೇಂದ್ರ ಸಂಪುಟದಲ್ಲಿಯೂ ಸ್ಥಾನ ಪಡೆದು ಗಟ್ಟಿಯಾದರು. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಮತ್ತೊಮ್ಮೆ ಮತಭಿಕ್ಷೆ ಬೇಡುತ್ತಿರುವ ಅವರು, ‘ಪ್ರಜಾವಾಣಿ’ ಸಂವಾದದಲ್ಲಿ ಪಾಲ್ಗೊಂಡಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT