<p>ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಿದ್ದರಾಮಯ್ಯ ಅವರು ಮುಂದಾಗಿದ್ದಾರೆ. ಇಂದು ಅವರು ರಾಜೀನಾಮೆ ನೀಡುವ ನಿರೀಕ್ಷೆ ಇದೆ. ಈ ನಡುವೆ ಸಾಮಾಜಿಕ ಮಾಧ್ಯಮದಲ್ಲಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ವಿಚಾರವಾಗಿ ಹಲವು ಬಗೆಬಗೆಯ ಮೀಮ್ಸ್ಗಳು ಹರಿದಾಡುತ್ತಿವೆ.</p><p>ಉಪಮುಖ್ಯಮಂತ್ರಿಯಾದ್ದ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ ತಿಳಿಸಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ವಿಷಯವನ್ನು ನೆಟ್ಟಿಗರು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿ ಬಗೆಬಗೆಯ ಮೀಮ್ಸ್ಗಳನ್ನು ಹಂಚಿಕೊಂಡಿದ್ದಾರೆ. ಅವುಗಳಲ್ಲಿ ಕೆಲವು ಇಲ್ಲಿವೆ.</p>.<p>ಸಿಎಂ ಸಿದ್ದರಾಮಯ್ಯ ಅವರನ್ನು ರಾಜ್ಯ ರಾಜಕಾರಣದಲ್ಲಿ ಟಗರು ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಆದರೆ ಕಾಕತಾಳೀಯ ಎಂಬಂತೆ ಇಂದು ಬಕ್ರಿದ್ ಹಬ್ಬವಿದೆ. ಇಂದೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ‘ರಾಜ್ಯದಲ್ಲಿ ಈ ಬಾರಿ ಬಕ್ರಿದ್ ದಿನ ಟಗರು ಬಲಿ ಕೊಡಲು ಮುಂದಾದ ಕಾಂಗ್ರೆಸ್’ ಎಂಬ ಮೀಮ್ಸ್ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.</p>.<p>ಸಿದ್ಧಣ್ಣ ನಿನ್ನ ಹರಿಕಥೆ ಮುಗಿಯಿತು ಹೋಗಿ ಬನ್ನಿ, ಕಾಂಗ್ರೆಸ್ ಹೈಕಮಾಂಡ್ 3 ನೇ ಬಾರಿ ರಾಜೀನಾಮೆ ಕೊಡಿ ಅಂತ ಆದೇಶ ಮಾಡಿದ್ದಾರಂತೆ.... ಎಂಬ ಮೀಮ್ಸ್ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಿದ್ದರಾಮಯ್ಯ ಅವರು ಮುಂದಾಗಿದ್ದಾರೆ. ಇಂದು ಅವರು ರಾಜೀನಾಮೆ ನೀಡುವ ನಿರೀಕ್ಷೆ ಇದೆ. ಈ ನಡುವೆ ಸಾಮಾಜಿಕ ಮಾಧ್ಯಮದಲ್ಲಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ವಿಚಾರವಾಗಿ ಹಲವು ಬಗೆಬಗೆಯ ಮೀಮ್ಸ್ಗಳು ಹರಿದಾಡುತ್ತಿವೆ.</p><p>ಉಪಮುಖ್ಯಮಂತ್ರಿಯಾದ್ದ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ ತಿಳಿಸಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ವಿಷಯವನ್ನು ನೆಟ್ಟಿಗರು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿ ಬಗೆಬಗೆಯ ಮೀಮ್ಸ್ಗಳನ್ನು ಹಂಚಿಕೊಂಡಿದ್ದಾರೆ. ಅವುಗಳಲ್ಲಿ ಕೆಲವು ಇಲ್ಲಿವೆ.</p>.<p>ಸಿಎಂ ಸಿದ್ದರಾಮಯ್ಯ ಅವರನ್ನು ರಾಜ್ಯ ರಾಜಕಾರಣದಲ್ಲಿ ಟಗರು ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಆದರೆ ಕಾಕತಾಳೀಯ ಎಂಬಂತೆ ಇಂದು ಬಕ್ರಿದ್ ಹಬ್ಬವಿದೆ. ಇಂದೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ‘ರಾಜ್ಯದಲ್ಲಿ ಈ ಬಾರಿ ಬಕ್ರಿದ್ ದಿನ ಟಗರು ಬಲಿ ಕೊಡಲು ಮುಂದಾದ ಕಾಂಗ್ರೆಸ್’ ಎಂಬ ಮೀಮ್ಸ್ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.</p>.<p>ಸಿದ್ಧಣ್ಣ ನಿನ್ನ ಹರಿಕಥೆ ಮುಗಿಯಿತು ಹೋಗಿ ಬನ್ನಿ, ಕಾಂಗ್ರೆಸ್ ಹೈಕಮಾಂಡ್ 3 ನೇ ಬಾರಿ ರಾಜೀನಾಮೆ ಕೊಡಿ ಅಂತ ಆದೇಶ ಮಾಡಿದ್ದಾರಂತೆ.... ಎಂಬ ಮೀಮ್ಸ್ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>