<p><strong>ಢಾಕಾ:</strong> ಕಳೆದ ಎರಡು ತಿಂಗಳಲ್ಲಿ 445 ಬಾಂಗ್ಲಾದೇಶಿಯರು ಭಾರತದಿಂದ ಮರಳಿದ್ದಾರೆ’ ಎಂದು ಬಾರ್ಡರ್ ಗಾರ್ಡ್ ಬಾಂಗ್ಲಾದೇಶ್ನ (ಬಿಜಿಬಿ) ಪ್ರಧಾನ ನಿರ್ದೇಶಕ ಮೇಜರ್ ಜನರಲ್ ಮೊಹಮ್ಮದ್ ಶಫೀನುಲ್ ತಿಳಿಸಿದ್ದಾರೆ.</p>.<p>‘ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ತೀರ್ಮಾನವನ್ನು ಭಾರತ ಸರ್ಕಾರ ಪ್ರಕಟಿಸಿದ ಬಳಿಕ ಇವರು ವಾಪಾಸು ಬಂದಿದ್ದಾರೆ ಎಂದು ತಿಳಿಸಿದ್ದಾರೆ.</p>.<p>‘ಭಾರತದಿಂದ ಅಕ್ರಮವಾಗಿ ಗಡಿ ದಾಟಿದ ಸಂಬಂಧ 2019ರಲ್ಲಿ ಸುಮಾರು ಒಂದು ಸಾವಿರ ಜನರನ್ನು ಬಂಧಿಸಲಾಗಿದೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ಕಳೆದ ಎರಡು ತಿಂಗಳಲ್ಲಿ 445 ಬಾಂಗ್ಲಾದೇಶಿಯರು ಭಾರತದಿಂದ ಮರಳಿದ್ದಾರೆ’ ಎಂದು ಬಾರ್ಡರ್ ಗಾರ್ಡ್ ಬಾಂಗ್ಲಾದೇಶ್ನ (ಬಿಜಿಬಿ) ಪ್ರಧಾನ ನಿರ್ದೇಶಕ ಮೇಜರ್ ಜನರಲ್ ಮೊಹಮ್ಮದ್ ಶಫೀನುಲ್ ತಿಳಿಸಿದ್ದಾರೆ.</p>.<p>‘ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ತೀರ್ಮಾನವನ್ನು ಭಾರತ ಸರ್ಕಾರ ಪ್ರಕಟಿಸಿದ ಬಳಿಕ ಇವರು ವಾಪಾಸು ಬಂದಿದ್ದಾರೆ ಎಂದು ತಿಳಿಸಿದ್ದಾರೆ.</p>.<p>‘ಭಾರತದಿಂದ ಅಕ್ರಮವಾಗಿ ಗಡಿ ದಾಟಿದ ಸಂಬಂಧ 2019ರಲ್ಲಿ ಸುಮಾರು ಒಂದು ಸಾವಿರ ಜನರನ್ನು ಬಂಧಿಸಲಾಗಿದೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>