<p><strong>ಪೇಶಾವರ</strong>: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಕಾರ್ಯಾಚರಣೆ ನಡೆಸಿದ ಪಾಕಿಸ್ತಾನ ಭದ್ರತಾ ಪಡೆಗಳು ಕನಿಷ್ಠ 7 ಮಂದಿ ಭಯೋತ್ಪಾದಕರನ್ನು ಹತ್ಯೆಗೈದಿವೆ ಎಂದು ಮಿಲಿಟರಿ ಮಾಧ್ಯಮ ವಿಭಾಗ ತಿಳಿಸಿದೆ. </p><p>ಗುಪ್ತಚರ ಮಾಹಿತಿ ಆಧಾರಿಸಿ ಕಾರ್ಯಾಚರಣೆ ನಡೆಸಲಾಯಿತು ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.</p><p>ದರಬನ್ನಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ಭಯೋತ್ಪಾದಕ ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಅಮೆರಿಕದಿಂದ ಗಡೀಪಾರು: 12 ಭಾರತೀಯರು ವಾಪಸ್.ಮಹಾ ಓಪನ್ ಎಟಿಪಿ ಚಾಲೆಂಜರ್ಸ್ 100 ಟೆನಿಸ್: ದಾಲಿಬೋರ್ಗೆ ಸಿಂಗಲ್ಸ್ ಕಿರೀಟ. <p>ಮತ್ತೊಂದು ಕಾರ್ಯಾಚರಣೆಯಲ್ಲಿ ಮಡ್ಡಿಯಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.</p><p>ದಾಳಿ ವೇಳೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತ್ಯೆಯಾದವರು ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಪ್ರಕಟಣೆ ತಿಳಿಸಿದೆ.</p><p>ಪಾಕಿಸ್ತಾನ್ ಇನ್ಸ್ಟಿಟ್ಯೂಟ್ ಫಾರ್ ಕಾನ್ಫ್ಲಿಕ್ಟ್ ಅಂಡ್ ಸೆಕ್ಯುರಿಟಿ ಸ್ಟಡೀಸ್ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, 2025ರ ಜನವರಿಯಲ್ಲಿ ದೇಶದಲ್ಲಿ ಭಯೋತ್ಪಾದಕ ದಾಳಿ ಪ್ರಕರಣಗಳ ಸಂಖ್ಯೆ ತೀವ್ರ ಹೆಚ್ಚಳವಾಗಿದೆ. ಹಿಂದಿನ ತಿಂಗಳಿಗೆ(2024ರ ಡಿಸೆಂಬರ್) ಹೋಲಿಸಿದರೆ ಶೇ 42ರಷ್ಟು ಹೆಚ್ಚಾಗಿದೆ.</p> .Champions Trophy: ಗತವೈಭವಕ್ಕೆ ಮರಳಿದ ವಿರಾಟ್ ಕೊಹ್ಲಿ; ಪಾಕಿಸ್ತಾನಕ್ಕೆ ಆಘಾತ.ಅರ್ಧ ಶತಕ ಬಾರಿಸಿದ ಕೊಹ್ಲಿ, ಮಿಂಚಿದ ಕೃಣಾಲ್; ರೋಚಕ ಗೆಲುವು ಸಾಧಿಸಿದ ಟೀಂ ಇಂಡಿಯಾ.ಬೆಂಗಳೂರು | ಕುಡಿಯುವ ನೀರು ಪೋಲು: 112 ಪ್ರಕರಣ ದಾಖಲು, ₹5.60 ಲಕ್ಷ ದಂಡ ವಸೂಲಿ.ಗುಲಾಮಗಿರಿ ಮನಸ್ಥಿತಿ ನಾಯಕರಿಂದ ಧಾರ್ಮಿಕ ನಂಬಿಕೆಗಳ ಮೇಲೆ ದಾಳಿ: ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೇಶಾವರ</strong>: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಕಾರ್ಯಾಚರಣೆ ನಡೆಸಿದ ಪಾಕಿಸ್ತಾನ ಭದ್ರತಾ ಪಡೆಗಳು ಕನಿಷ್ಠ 7 ಮಂದಿ ಭಯೋತ್ಪಾದಕರನ್ನು ಹತ್ಯೆಗೈದಿವೆ ಎಂದು ಮಿಲಿಟರಿ ಮಾಧ್ಯಮ ವಿಭಾಗ ತಿಳಿಸಿದೆ. </p><p>ಗುಪ್ತಚರ ಮಾಹಿತಿ ಆಧಾರಿಸಿ ಕಾರ್ಯಾಚರಣೆ ನಡೆಸಲಾಯಿತು ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.</p><p>ದರಬನ್ನಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ಭಯೋತ್ಪಾದಕ ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಅಮೆರಿಕದಿಂದ ಗಡೀಪಾರು: 12 ಭಾರತೀಯರು ವಾಪಸ್.ಮಹಾ ಓಪನ್ ಎಟಿಪಿ ಚಾಲೆಂಜರ್ಸ್ 100 ಟೆನಿಸ್: ದಾಲಿಬೋರ್ಗೆ ಸಿಂಗಲ್ಸ್ ಕಿರೀಟ. <p>ಮತ್ತೊಂದು ಕಾರ್ಯಾಚರಣೆಯಲ್ಲಿ ಮಡ್ಡಿಯಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.</p><p>ದಾಳಿ ವೇಳೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತ್ಯೆಯಾದವರು ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಪ್ರಕಟಣೆ ತಿಳಿಸಿದೆ.</p><p>ಪಾಕಿಸ್ತಾನ್ ಇನ್ಸ್ಟಿಟ್ಯೂಟ್ ಫಾರ್ ಕಾನ್ಫ್ಲಿಕ್ಟ್ ಅಂಡ್ ಸೆಕ್ಯುರಿಟಿ ಸ್ಟಡೀಸ್ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, 2025ರ ಜನವರಿಯಲ್ಲಿ ದೇಶದಲ್ಲಿ ಭಯೋತ್ಪಾದಕ ದಾಳಿ ಪ್ರಕರಣಗಳ ಸಂಖ್ಯೆ ತೀವ್ರ ಹೆಚ್ಚಳವಾಗಿದೆ. ಹಿಂದಿನ ತಿಂಗಳಿಗೆ(2024ರ ಡಿಸೆಂಬರ್) ಹೋಲಿಸಿದರೆ ಶೇ 42ರಷ್ಟು ಹೆಚ್ಚಾಗಿದೆ.</p> .Champions Trophy: ಗತವೈಭವಕ್ಕೆ ಮರಳಿದ ವಿರಾಟ್ ಕೊಹ್ಲಿ; ಪಾಕಿಸ್ತಾನಕ್ಕೆ ಆಘಾತ.ಅರ್ಧ ಶತಕ ಬಾರಿಸಿದ ಕೊಹ್ಲಿ, ಮಿಂಚಿದ ಕೃಣಾಲ್; ರೋಚಕ ಗೆಲುವು ಸಾಧಿಸಿದ ಟೀಂ ಇಂಡಿಯಾ.ಬೆಂಗಳೂರು | ಕುಡಿಯುವ ನೀರು ಪೋಲು: 112 ಪ್ರಕರಣ ದಾಖಲು, ₹5.60 ಲಕ್ಷ ದಂಡ ವಸೂಲಿ.ಗುಲಾಮಗಿರಿ ಮನಸ್ಥಿತಿ ನಾಯಕರಿಂದ ಧಾರ್ಮಿಕ ನಂಬಿಕೆಗಳ ಮೇಲೆ ದಾಳಿ: ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>