ನ್ಯೂಯಾರ್ಕ್ನ ಹಿಕ್ಸ್ವಿಲ್ಲೆಯಲ್ಲಿರುವ ಗುರುದ್ವಾರಕ್ಕೆ ಭಾನುವಾರ ಭೇಟಿ ನೀಡಿದ್ದ ಸಂಧು ಅವರಿಗೆ ಖಾಲಿಸ್ತಾನ ಬೆಂಬಲಿಗರು ಅಡ್ಡಿಪಡಿಸಿದ್ದರು. ಕೆನಡಾದಲ್ಲಿ ನಡೆದಿರುವ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ವಿಚಾರವಾಗಿ ಸಂಧು ಅವರನ್ನು ಪ್ರಶ್ನೆ ಮಾಡಿದ್ದ ಅವರು, ಘೋಷಣೆಗಳನ್ನು ಕೂಗಿದ್ದರು.