<p><strong>ದುಬೈ/ವಾಷಿಂಗ್ಟನ್/ಕೈರೊ: </strong>‘ದಬ್ಬಾಳಿಕೆಯ ನೊಗವನ್ನು ಕಿತ್ತೊಗೆದು ಮುಕ್ತ ಹಾಗೂ ಶಾಂತಿಯುತ ಇರಾನ್ ನಿರ್ಮಾಣಕ್ಕೆ ಇರಾನ್ನ ಎಲ್ಲ ನಾಗರಿಕರು ಕೈ ಜೋಡಿಸಬೇಕು’ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕರೆ ನೀಡಿದ್ದಾರೆ.</p>.<p>‘ದಾಳಿಗೆ ಕೈ ಜೋಡಿಸಿದ ಟ್ರಂಪ್ಗೆ ಧನ್ಯವಾದ ಸಲ್ಲಿಸಿದ ಅವರು, ಮಾನವ ಕುಲಕ್ಕೆ ಕಂಟಕಪ್ರಾಯವಾಗಿರುವ ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದಿರಬಾರದು’ ಎಂದು ಹೇಳಿದ್ದಾರೆ.</p><p><br>‘ನಮ್ಮ ಜಂಟಿ ಕಾರ್ಯಾಚರಣೆಯಿಂದ ಧೈರ್ಯಶಾಲಿ ಇರಾನ್ನ ಜನರು ತಮ್ಮ ಹಣೆಬರಹವನ್ನು ತಾವೇ ಕೈಗೆ ತೆಗೆದುಕೊಳ್ಳಲಿದ್ದಾರೆ’ ಎಂದು ಹೇಳಿದ್ದಾರೆ.</p>.<p>‘ಇಸ್ರೇಲ್ನಲ್ಲಿ ವಿಶೇಷ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ’ ಎಂದು ಇಸ್ರೇಲ್ನ ರಕ್ಷಣಾ ಸಚಿವರು ಘೋಷಿಸಿದ್ದಾರೆ.</p><p><br>ಇರಾನ್ ದಾಳಿಯ ಬೆನ್ನಲ್ಲೇ, ಕತಾರ್, ಯುಎಇನಲ್ಲಿರುವ ರಾಯಭಾರ ಕಚೇರಿಯ ಸಿಬ್ಬಂದಿಗೆ ಅಡಗುದಾಣಗಳಲ್ಲಿ ಆಶ್ರಯ ಪಡೆಯುವಂತೆ ಇಸ್ರೇಲ್ ಹಾಗೂ ಅಮೆರಿಕ ಸೂಚನೆ ನೀಡಿವೆ. <br></p>.ಕೊಲ್ಲಿ ಯುದ್ದ | ಇರಾನ್ ಮೇಲೆ ಅಮೆರಿಕ, ಇಸ್ರೇಲ್ ದಾಳಿ: ಖಮೇನಿಯೇ ಗುರಿ
<p><strong>ದುಬೈ/ವಾಷಿಂಗ್ಟನ್/ಕೈರೊ: </strong>‘ದಬ್ಬಾಳಿಕೆಯ ನೊಗವನ್ನು ಕಿತ್ತೊಗೆದು ಮುಕ್ತ ಹಾಗೂ ಶಾಂತಿಯುತ ಇರಾನ್ ನಿರ್ಮಾಣಕ್ಕೆ ಇರಾನ್ನ ಎಲ್ಲ ನಾಗರಿಕರು ಕೈ ಜೋಡಿಸಬೇಕು’ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕರೆ ನೀಡಿದ್ದಾರೆ.</p>.<p>‘ದಾಳಿಗೆ ಕೈ ಜೋಡಿಸಿದ ಟ್ರಂಪ್ಗೆ ಧನ್ಯವಾದ ಸಲ್ಲಿಸಿದ ಅವರು, ಮಾನವ ಕುಲಕ್ಕೆ ಕಂಟಕಪ್ರಾಯವಾಗಿರುವ ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದಿರಬಾರದು’ ಎಂದು ಹೇಳಿದ್ದಾರೆ.</p><p><br>‘ನಮ್ಮ ಜಂಟಿ ಕಾರ್ಯಾಚರಣೆಯಿಂದ ಧೈರ್ಯಶಾಲಿ ಇರಾನ್ನ ಜನರು ತಮ್ಮ ಹಣೆಬರಹವನ್ನು ತಾವೇ ಕೈಗೆ ತೆಗೆದುಕೊಳ್ಳಲಿದ್ದಾರೆ’ ಎಂದು ಹೇಳಿದ್ದಾರೆ.</p>.<p>‘ಇಸ್ರೇಲ್ನಲ್ಲಿ ವಿಶೇಷ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ’ ಎಂದು ಇಸ್ರೇಲ್ನ ರಕ್ಷಣಾ ಸಚಿವರು ಘೋಷಿಸಿದ್ದಾರೆ.</p><p><br>ಇರಾನ್ ದಾಳಿಯ ಬೆನ್ನಲ್ಲೇ, ಕತಾರ್, ಯುಎಇನಲ್ಲಿರುವ ರಾಯಭಾರ ಕಚೇರಿಯ ಸಿಬ್ಬಂದಿಗೆ ಅಡಗುದಾಣಗಳಲ್ಲಿ ಆಶ್ರಯ ಪಡೆಯುವಂತೆ ಇಸ್ರೇಲ್ ಹಾಗೂ ಅಮೆರಿಕ ಸೂಚನೆ ನೀಡಿವೆ. <br></p>.ಕೊಲ್ಲಿ ಯುದ್ದ | ಇರಾನ್ ಮೇಲೆ ಅಮೆರಿಕ, ಇಸ್ರೇಲ್ ದಾಳಿ: ಖಮೇನಿಯೇ ಗುರಿ