ವಿಶ್ವಸಂಸ್ಥೆ: ಅಫ್ಗಾನಿಸ್ತಾನದ ಪ್ರಸ್ತುತದ ಪರಿಸ್ಥಿತಿ ತೀವ್ರ ಕಳವಳಕಾರಿಯಾಗಿದ್ದು, ಅಲ್ಲಿ, ಪುನಃ ಉಗ್ರರ ಶಿಬಿರಗಳು ತಲೆ ಎತ್ತಿ, ದೇಶವನ್ನು ಮತ್ತೆ ಯುದ್ಧಪೀಡಿತವಾಗಿಸಲು ನಾವೆಂದೂ ಅವಕಾಶ ನೀಡುವುದಿಲ್ಲ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿನ ಭಾರತದ ರಾಯಭಾರಿ ಟಿ.ಎಸ್.ತಿರುಮೂರ್ತಿ ಅವರು ಒತ್ತಿ ಹೇಳಿದ್ದಾರೆ.