’ಪ್ರತಿಯೊಬ್ಬ ಹಿಂದೂವಿನ ಜೊತೆಗೆ ಸಂಪರ್ಕ ಸಾಧಿಸಬೇಕು. ಈ ಸಂಪರ್ಕವನ್ನು ಬಲಪಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕು. ಈ ಮೂಲಕ ಜಗತ್ತಿನಲ್ಲಿರುವ ಪ್ರತಿಯೊಬ್ಬರ ಜತೆ ಸಂಪರ್ಕ ಸಾಧಿಸಿ ಎಲ್ಲರ ಹೃದಯ ಗೆಲ್ಲಬೇಕು’ ಎಂದು ಅವರು ವಿಶ್ವದ ವಿವಿಧೆಡೆಯ ಚಿಂತಕರು, ಹೋರಾಟಗಾರರು, ನಾಯಕರು ಮತ್ತು ಉದ್ಯಮಿಗಳ ಸಭೆಯನ್ನುದ್ದೇಶಿಸಿ ಹೇಳಿದರು.