ಆದರೆ, ಒಲಿಗೆ ಆಗಲೂ ಬಹುಮತ ಸಿಗಲಿಲ್ಲ. ಹೀಗಾಗಿಒಲಿ ಅವರ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ವಿದ್ಯಾದೇವಿ ಭಂಡಾರಿ ಅವರು ಮೇ 22ರಂದುಜನಪ್ರತಿನಿಧಿಗಳ ಸಭೆಯನ್ನು ವಿಸರ್ಜಿಸಿ, ನವೆಂಬರ್ 12 ಮತ್ತು 19ರಂದು ಎರಡು ಹಂತದಲ್ಲಿ ಚುನಾವಣೆ ನಡೆಸಲು ದಿನಾಂಕವನ್ನು ಪ್ರಕಟಿಸಿದ್ದರು. ಈ ಪ್ರಕರಣ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ಆರಂಭಿಸಿದ್ದು ಜೂನ್ 23ರಿಂದ ನಿತ್ಯ ವಿಚಾರಣೆ ನಡೆಯಲಿದೆ.