ಜೂನ್ 18ರಂದು ನಡೆದ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸಿಧು ನಡೆಗೆ ಭಾರತದಲ್ಲಿ ವಿರೋಧ ಪಕ್ಷಗಳಿಂದ ಭಾರಿ ಟೀಕೆ ವ್ಯಕ್ತವಾಗಿತ್ತು.ಪಾಕಿಸ್ತಾನದ ಸೇನಾ ಮುಖಂಡ ಜಾವೇದ್ ಬಜ್ವಾ ಅವರನ್ನು ಆಲಂಗಿಸಿದ ಸಿಧು ನಡೆಗೆ ಕಾಂಗ್ರೆಸ್ ಪಕ್ಷದವರೇ ಆದ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದರು.