ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಮಹತ್ವಾಕಾಂಕ್ಷೆಯ ರಕ್ಷಣಾ ಒಪ್ಪಂದಕ್ಕೆ ಭಾರತ-ಶ್ರೀಲಂಕಾ ಸಹಿ

ದ್ವೀಪ ರಾಷ್ಟ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನೆರವು ಘೋಷಣೆ
Published : 5 ಏಪ್ರಿಲ್ 2025, 9:02 IST
Last Updated : 5 ಏಪ್ರಿಲ್ 2025, 9:02 IST
ಫಾಲೋ ಮಾಡಿ
Comments
ಭಾರತದ ‘ನೆರೆ ದೇಶ ಮೊದಲ ನೀತಿ’ಯಲ್ಲಿ ಶ್ರೀಲಂಕಾಕ್ಕೆ ವಿಶೇಷ ಸ್ಥಾನ ಇದೆ. ಅಧ್ಯಕ್ಷ ಡಿಸ್ಸನಾಯಕೆ ಭಾರತಕ್ಕೆ ಭೇಟಿ ನೀಡಿದ ನಂತರ ಉಭಯ ದೇಶಗಳ  ನಡುವಿನ ಸಹಕಾರ ಮತ್ತಷ್ಟು ವೃದ್ಧಿಸಿದೆ
ನರೇಂದ್ರ ಮೋದಿ ಪ್ರಧಾನಿ
ಭಾರತದ ಭದ್ರತೆ ಹಿತಾಸಕ್ತಿಗಳಿಗೆ ಹಾನಿ ಉಂಟು ಮಾಡುವಂತಹ ಯಾವುದೆ ಚಟುವಟಿಕೆಗಳಿಗೆ ತನ್ನ ನೆಲವನ್ನು ಬಳಕೆ ಮಾಡಿಕೊಳ್ಳುವುದಕ್ಕೆ ಶ್ರೀಲಂಕಾ ಅನುಮತಿ ನೀಡುವುದಿಲ್ಲ
ಅನುರಾ ಕುಮಾರ ಡಿಸ್ಸನಾಯಕೆ ಶ್ರೀಲಂಕಾ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT