‘ತಕ್ಷಣಕ್ಕೆ ಜಾರಿಗೆ ಬರುವಂತೆ ರಾಕೇಶ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಅವರು ದುಬೈನಲ್ಲಿಯೇ ಇದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಅವರು ಸಿಕ್ಕ ತಕ್ಷಣ ಪೊಲೀಸ್ ವಶಕ್ಕೆ ಒಪ್ಪಿಸಲಾಗುವುದು. ದ್ವೇಷದ ಅಪರಾಧಗಳನ್ನು ನಾವು ಕ್ಷಮಿಸುವುದಿಲ್ಲ’ ಎಂದು ಕಂಪನಿಯ ಸಿಇಒ ಸ್ಟುವರ್ಟ್ ಹ್ಯಾರಿಸನ್ ತಿಳಿಸಿದ್ದಾರೆ.