ನವದೆಹಲಿ ಮೂಲದ ಅಹಿಂಸಾ ವಿಶ್ವ ಭಾರತಿ ಫೌಂಡೇಷನ್ ಜಾಗತಿಕ ಶಾಂತಿ ಸಂವಾದವನ್ನು ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿರುವ ಜೈನ್ ಸೆಂಟರ್ನಲ್ಲಿ ಆಯೋಜಿಸಿದೆ. ಆರ್ಟ್ ಆಫ್ ಲಿವಿಂಗ್ ಸ್ಥಾಪಕ ಶ್ರೀ ಶ್ರೀ ರವಿಶಂಕರ್, ಜೈನ ಮುಖಂಡ ಆಚಾರ್ಯ ಲೋಕೇಶ್ ಮುನಿ, ಬಾಲಿವುಡ್ ನಟ ವಿವೇಕ್ ಒಬೆರಾಯ್ ಸೇರಿದಂತೆ ಮತ್ತಿತರರು ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.