ಪುಲ್ವಾಮ ಆತ್ಮಾಹುತಿ ದಾಳಿಯಲ್ಲಿ ಪಾಕಿಸ್ತಾದ ಜೈಷ್-ಎ- ಮೊಹಮ್ಮದ್ ಉಗ್ರ ಸಂಘಟನೆಯ ಕೈವಾಡ ಇದೆ ಎಂದು ಆರೋಪಿಸಿದ್ದ ಭಾರತ, ಈ ಬಗ್ಗೆ ದಾಖಲೆಗಳನ್ನು ಪಾಕಿಸ್ತಾನಕ್ಕೆ ಬುಧವಾರಹಸ್ತಾಂತರಿಸಿತ್ತು. ಅಜರ್ನ್ನು ಜಾಗತಿಕ ಉಗ್ರ ಎಂದು ಘೋಷಿಸಬೇಕು ಎಂದು ಭಾರತ ಸೇರಿದಂತೆ ಹಲವಾರು ರಾಷ್ಟ್ರಗಳು ವಿಶ್ವಸಂಸ್ಥೆಗೆ ಒತ್ತಾಯಿಸಿವೆ.