ಆಡಳಿತಾರೂಢ ಪಕ್ಷದಲ್ಲಿರುವ ಕೆಲ ತೀವ್ರಗಾಮಿಗಳು ‘ಭಾರತ ಹೊರಹೋಗಲಿ’ ಎಂದು ಕರೆ ನೀಡುತ್ತಿದ್ದಾರೆ. ಆದರೆ, ಸರ್ಕಾರ ನಡೆಸುವವರು ಹೆಚ್ಚು ಜವಾಬ್ದಾರಿಯಿಂದ ವರ್ತಿಸಬೇಕು. ಏಕೆಂದರೆ ಮಾಲ್ದೀವ್ಸ್ ಜನಜೀವನವು ಅವರದ್ದೇ ಜವಾಬ್ದಾರಿಯಾಗಿದೆ. ಈ ರೀತಿಯ ವಿಚಾರಗಳಲ್ಲಿ ಎಚ್ಚರಿಕೆ ಕಾಯ್ದುಕೊಳ್ಳಬೇಕು ಎಂದು ಅದೀಬ್ ಹೇಳಿದ್ದಾರೆ.