ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

Myanmar Earthquake: ಅವಶೇಷಗಳಡಿ ಅಳಿದುಳಿದವರಿಗಾಗಿ ಹುಡುಕಾಟ!

ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 2,719 ದಾಟಿದೆ. ತಮ್ಮವರನ್ನು ಕಳೆದುಕೊಂಡು ಹಾಗೂ ಅವಶೇಷಗಳಡಿ ಸಿಲುಕಿದವರಿಗೆ ಸಂತ್ರಸ್ತರು ಕಣ್ಣೀರಿಡುತ್ತಿದ್ದಾರೆ.
Published : 2 ಏಪ್ರಿಲ್ 2025, 11:37 IST
Last Updated : 2 ಏಪ್ರಿಲ್ 2025, 11:37 IST
ಫಾಲೋ ಮಾಡಿ
Comments
 ಧರೆಗುರುಳಿದ್ದ ಕಟ್ಟಡದ ಅವಶೇಷಗಳಡಿ 91 ಗಂಟೆಗಳಿಂದ ಸಿಲುಕಿದ್ದ 63 ವರ್ಷದ ಮಹಿಳೆಯನ್ನು ರಕ್ಷಣಾ ಸಿಬ್ಬಂದಿ ಮಂಗಳವಾರ ರಕ್ಷಣೆ ಮಾಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಬಹುದು ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.

ಧರೆಗುರುಳಿದ್ದ ಕಟ್ಟಡದ ಅವಶೇಷಗಳಡಿ 91 ಗಂಟೆಗಳಿಂದ ಸಿಲುಕಿದ್ದ 63 ವರ್ಷದ ಮಹಿಳೆಯನ್ನು ರಕ್ಷಣಾ ಸಿಬ್ಬಂದಿ ಮಂಗಳವಾರ ರಕ್ಷಣೆ ಮಾಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಬಹುದು ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ. 


ಪಿಟಿಐ

ADVERTISEMENT
ಮ್ಯಾನ್ಮಾರ್ ಸೇನಾ ಸರ್ಕಾರದ ಹಿರಿಯ ಜನರಲ್ ಮಿನ್ ಆಂಗ್ ಹ್ಲೇಂಗ್ ಮಾತನಾಡಿ, ‘ಭೂಕಂಪದಲ್ಲಿ ಈವರೆಗೆ 2,719 ಮಂದಿ ಮೃತಪಟ್ಟಿದ್ದಾರೆ. 4,521 ಮಂದಿ ಗಾಯಗೊಂಡಿದ್ದು, 441 ಮಂದಿ ನಾಪತ್ತೆಯಾಗಿದ್ದಾರೆ’  ಎಂದು ಹೇಳಿದ್ದಾರೆ.

ಮ್ಯಾನ್ಮಾರ್ ಸೇನಾ ಸರ್ಕಾರದ ಹಿರಿಯ ಜನರಲ್ ಮಿನ್ ಆಂಗ್ ಹ್ಲೇಂಗ್ ಮಾತನಾಡಿ, ‘ಭೂಕಂಪದಲ್ಲಿ ಈವರೆಗೆ 2,719 ಮಂದಿ ಮೃತಪಟ್ಟಿದ್ದಾರೆ. 4,521 ಮಂದಿ ಗಾಯಗೊಂಡಿದ್ದು, 441 ಮಂದಿ ನಾಪತ್ತೆಯಾಗಿದ್ದಾರೆ’  ಎಂದು ಹೇಳಿದ್ದಾರೆ. 


ಪಿಟಿಐ

ಮ್ಯಾನ್ಮಾರ್ ಸೇನಾ ಸರ್ಕಾರದ ಹಿರಿಯ ಜನರಲ್ ಮಿನ್ ಆಂಗ್ ಹ್ಲೇಂಗ್ ಮಾತನಾಡಿ, ‘ಭೂಕಂಪದಲ್ಲಿ ಈವರೆಗೆ 2,719 ಮಂದಿ ಮೃತಪಟ್ಟಿದ್ದಾರೆ. 4,521 ಮಂದಿ ಗಾಯಗೊಂಡಿದ್ದು, 441 ಮಂದಿ ನಾಪತ್ತೆಯಾಗಿದ್ದಾರೆ’  ಎಂದು ಹೇಳಿದ್ದಾರೆ.

ಮ್ಯಾನ್ಮಾರ್ ಸೇನಾ ಸರ್ಕಾರದ ಹಿರಿಯ ಜನರಲ್ ಮಿನ್ ಆಂಗ್ ಹ್ಲೇಂಗ್ ಮಾತನಾಡಿ, ‘ಭೂಕಂಪದಲ್ಲಿ ಈವರೆಗೆ 2,719 ಮಂದಿ ಮೃತಪಟ್ಟಿದ್ದಾರೆ. 4,521 ಮಂದಿ ಗಾಯಗೊಂಡಿದ್ದು, 441 ಮಂದಿ ನಾಪತ್ತೆಯಾಗಿದ್ದಾರೆ’  ಎಂದು ಹೇಳಿದ್ದಾರೆ. 


ಪಿಟಿಐ

ಭೂಕಂಪದಿಂದ ದೇಶದ ಬಹುತೇಕ ಕಡೆಗಳಲ್ಲಿ ವಿದ್ಯುತ್, ಟೆಲಿಫೋನ್ ಅಥವಾ ಮೊಬೈಲ್ ಸಂಪರ್ಕ ಸಾಧ್ಯವಾಗುತ್ತಿಲ್ಲ. ರಸ್ತೆಗಳು, ಮೇಲ್ಸೇತುವೆಗಳು ಹಾನಿಗೀಡಾಗಿದ್ದು, ಯಾವ ಪ್ರದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ ಎಂಬುದನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ವರದಿಗಳು ತಿಳಿಸಿವೆ.

ಭೂಕಂಪದಿಂದ ದೇಶದ ಬಹುತೇಕ ಕಡೆಗಳಲ್ಲಿ ವಿದ್ಯುತ್, ಟೆಲಿಫೋನ್ ಅಥವಾ ಮೊಬೈಲ್ ಸಂಪರ್ಕ ಸಾಧ್ಯವಾಗುತ್ತಿಲ್ಲ. ರಸ್ತೆಗಳು, ಮೇಲ್ಸೇತುವೆಗಳು ಹಾನಿಗೀಡಾಗಿದ್ದು, ಯಾವ ಪ್ರದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ ಎಂಬುದನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ವರದಿಗಳು ತಿಳಿಸಿವೆ. 


ರಾಯಿಟರ್ಸ ಚಿತ್ರ

ಭೂಕಂಪದಿಂದ ದೇಶದ ಬಹುತೇಕ ಕಡೆಗಳಲ್ಲಿ ವಿದ್ಯುತ್, ಟೆಲಿಫೋನ್ ಅಥವಾ ಮೊಬೈಲ್ ಸಂಪರ್ಕ ಸಾಧ್ಯವಾಗುತ್ತಿಲ್ಲ. ರಸ್ತೆಗಳು, ಮೇಲ್ಸೇತುವೆಗಳು ಹಾನಿಗೀಡಾಗಿದ್ದು, ಯಾವ ಪ್ರದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ ಎಂಬುದನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ವರದಿಗಳು ತಿಳಿಸಿವೆ.

ಭೂಕಂಪದಿಂದ ದೇಶದ ಬಹುತೇಕ ಕಡೆಗಳಲ್ಲಿ ವಿದ್ಯುತ್, ಟೆಲಿಫೋನ್ ಅಥವಾ ಮೊಬೈಲ್ ಸಂಪರ್ಕ ಸಾಧ್ಯವಾಗುತ್ತಿಲ್ಲ. ರಸ್ತೆಗಳು, ಮೇಲ್ಸೇತುವೆಗಳು ಹಾನಿಗೀಡಾಗಿದ್ದು, ಯಾವ ಪ್ರದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ ಎಂಬುದನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ವರದಿಗಳು ತಿಳಿಸಿವೆ. 


ರಾಯಿಟರ್ಸ ಚಿತ್ರ

ಬಯಲಲ್ಲೇ ಸಂತ್ರಸ್ತರ ಪರದಾಟ

ಬಯಲಲ್ಲೇ ಸಂತ್ರಸ್ತರ ಪರದಾಟ

ಪಿಟಿಐ

ದೇವಸ್ಥಾನವೊಂದರ ಬಳಿ ಧರೆಗುರುಳಿದ ಕಟ್ಟಡ

ದೇವಸ್ಥಾನವೊಂದರ ಬಳಿ ಧರೆಗುರುಳಿದ ಕಟ್ಟಡ

ಪಿಟಿಐ

ಈಗ ಲಭ್ಯವಾಗುತ್ತಿರುವ ವರದಿಗಳು ಬಹುತೇಕ ಮ್ಯಾನ್ಮಾರ್‌ನ ಎರಡನೇ ದೊಡ್ಡ ನಗರ ಮಾಂಡಲೆಗೆ ಸಂಬಂಧಿಸಿದ್ದು ಎಂದು ತಿಳಿದುಬಂದಿದೆ.

ಈಗ ಲಭ್ಯವಾಗುತ್ತಿರುವ ವರದಿಗಳು ಬಹುತೇಕ ಮ್ಯಾನ್ಮಾರ್‌ನ ಎರಡನೇ ದೊಡ್ಡ ನಗರ ಮಾಂಡಲೆಗೆ ಸಂಬಂಧಿಸಿದ್ದು ಎಂದು ತಿಳಿದುಬಂದಿದೆ.  


ಪಿಟಿಐ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT