ನೇಪಾಳದ ಕಠ್ಮಂಡುವಿನಲ್ಲಿ ಇತ್ತೀಚೆಗೆ ನಡೆದ ಜಾಗತಿಕ ಆಹಾರ ನೀತಿ ವರದಿ (ಜಿಎಫ್ಪಿಆರ್) ಬಿಡುಗಡೆ ಸಮಾರಂಭದಲ್ಲಿ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಶಾಖ ಸಹಿಷ್ಣು ಬೆಳೆ ಪ್ರಭೇದಗಳನ್ನು ಅಭಿವೃದ್ಧಿಪಡಿಸುವ ಮತ್ತು ಸುಸ್ಥಿರ ನೀರಾವರಿ ತಂತ್ರಗಳನ್ನು ಅಳವಡಿಸಿಕೊಳ್ಳುವ ಅಗತ್ಯತೆ ಕುರಿತು ಒತ್ತಿ ಹೇಳಿದರು.