<p><strong>ಬೆಂಗಳೂರು: </strong>ಅಫ್ಗಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆ ತರುವ ಸಲುವಾಗಿ ಕೇಂದ್ರದ ಜತೆ ಸಮನ್ವಯ ಸಾಧಿಸಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಉಮೇಶ್ ಕುಮಾರ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.</p>.<p>ಉಮೇಶ್ ಕುಮಾರ್ ಅವರನ್ನು ದೂರವಾಣಿ ಸಂಖ್ಯೆ 080-4984444, 9480800187 ಇ– ಮೇಲ್ afghan_kar@ksp.gov.in ಮೂಲಕ ಸಂಪರ್ಕಿಸಬಹುದು.</p>.<p>ಅಫ್ಗಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರ ಹೆಸರು, ಅವರು ಇರುವ ಸ್ಥಳ, ಉದ್ಯೋಗ, ಪಾಸ್ಪೋರ್ಟ್ ವಿವರವನ್ನು ತಿಳಿಸಲು ಸರ್ಕಾರ ಕೋರಿದೆ.<br /><br /><strong>ಭಾರತೀಯ ಶಿಕ್ಷಕರ ಮನವಿ</strong></p>.<p>ನವದೆಹಲಿ:ಕಾಬೂಲ್ನ ವಿಶ್ವವಿದ್ಯಾಲಯವೊಂದರಲ್ಲಿ ಸಿಲುಕಿ ರುವ ನಾಲ್ವರುಭಾರತೀಯಪ್ರಾಧ್ಯಾಪಕರು ತಮ್ಮನ್ನು ತಕ್ಷಣ ಭಾರತಕ್ಕೆ ಸ್ಥಳಾಂತರಿಸುವಂತೆ ಬೇಡಿಕೊಂಡಿದ್ದಾರೆ.ಇವರು ಕಾಬೂಲ್ನ ಬೆಖ್ತಾರ್ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದಾರೆ.</p>.<p>ದೇಶವು ಉಗ್ರರ ವಶವಾದ ನಂತರ ಯಾವುದೇ ಗುಂಡಿನ ಸದ್ದು ಕೇಳಿಲ್ಲ. ಆದರೆ ಪ್ರತಿ ಗಂಟೆ ಕಳೆಯುವಾಗಲೂ ಅನಿಶ್ಚಿತತೆ, ಭೀತಿ ಹೆಚ್ಚಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅಫ್ಗಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆ ತರುವ ಸಲುವಾಗಿ ಕೇಂದ್ರದ ಜತೆ ಸಮನ್ವಯ ಸಾಧಿಸಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಉಮೇಶ್ ಕುಮಾರ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.</p>.<p>ಉಮೇಶ್ ಕುಮಾರ್ ಅವರನ್ನು ದೂರವಾಣಿ ಸಂಖ್ಯೆ 080-4984444, 9480800187 ಇ– ಮೇಲ್ afghan_kar@ksp.gov.in ಮೂಲಕ ಸಂಪರ್ಕಿಸಬಹುದು.</p>.<p>ಅಫ್ಗಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರ ಹೆಸರು, ಅವರು ಇರುವ ಸ್ಥಳ, ಉದ್ಯೋಗ, ಪಾಸ್ಪೋರ್ಟ್ ವಿವರವನ್ನು ತಿಳಿಸಲು ಸರ್ಕಾರ ಕೋರಿದೆ.<br /><br /><strong>ಭಾರತೀಯ ಶಿಕ್ಷಕರ ಮನವಿ</strong></p>.<p>ನವದೆಹಲಿ:ಕಾಬೂಲ್ನ ವಿಶ್ವವಿದ್ಯಾಲಯವೊಂದರಲ್ಲಿ ಸಿಲುಕಿ ರುವ ನಾಲ್ವರುಭಾರತೀಯಪ್ರಾಧ್ಯಾಪಕರು ತಮ್ಮನ್ನು ತಕ್ಷಣ ಭಾರತಕ್ಕೆ ಸ್ಥಳಾಂತರಿಸುವಂತೆ ಬೇಡಿಕೊಂಡಿದ್ದಾರೆ.ಇವರು ಕಾಬೂಲ್ನ ಬೆಖ್ತಾರ್ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದಾರೆ.</p>.<p>ದೇಶವು ಉಗ್ರರ ವಶವಾದ ನಂತರ ಯಾವುದೇ ಗುಂಡಿನ ಸದ್ದು ಕೇಳಿಲ್ಲ. ಆದರೆ ಪ್ರತಿ ಗಂಟೆ ಕಳೆಯುವಾಗಲೂ ಅನಿಶ್ಚಿತತೆ, ಭೀತಿ ಹೆಚ್ಚಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>