<p><strong>ವಿಶ್ವಸಂಸ್ಥೆ</strong>: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯ ಸಂದೇಶ ಸಾರಿದ್ದು, ಭಯೋತ್ಪಾದಕರಿಗೆ ಶಿಕ್ಷೆಯಿಂದ ಯಾವುದೇ ಕಾರಣಕ್ಕೂ ವಿನಾಯಿತಿ ನೀಡುವುದಿಲ್ಲ. ಈ ಬಗ್ಗೆ ಜಾಗತಿಕ ಸಮುದಾಯವು ಒಗ್ಗೂಡಬೇಕೆಂದು ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ವಿಶ್ವಸಂಸ್ಥೆಯಲ್ಲಿ ಒತ್ತಾಯಿಸಿದ್ದಾರೆ.</p><p>‘ದಿ ಹ್ಯೂಮನ್ ಕಾಸ್ಟ್ ಆಫ್ ಟೆರರಿಸಂ’ ಎಂಬ ಶೀರ್ಷಿಕೆಯ ಪ್ರದರ್ಶನದಲ್ಲಿ ವಿಶ್ವದ ವಿವಿಧೆಡೆ ನಡೆಯುತ್ತಿರುವ ಭಯೋತ್ಪಾದನಾ ದಾಳಿಗಳ ಪರಿಣಾಮವನ್ನು ವಿವರಿಸಲಾಗಿದೆ. ಅದನ್ನು ಹತ್ತಿಕ್ಕಲು ನಡೆಯುತ್ತಿರುವ ಯತ್ನಗಳನ್ನೂ ಬಿಂಬಿಸಲಾಗಿದೆ.</p>.Train Fare Hike: ಪ್ರತಿ ಕಿ.ಮೀ ಎ.ಸಿ 2 ಪೈಸೆ, ನಾನ್ ಎ.ಸಿ 1 ಪೈಸೆ ಏರಿಕೆ.₹4.8 ಕೋಟಿ ಜಪ್ತಿ: ಸಂಸದ ಡಾ.ಕೆ.ಸುಧಾಕರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ. <p>ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಜೈಶಂಕರ್ ಉಲ್ಲೇಖಿಸಿದರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಪಹಲ್ಗಾಮ್ನಲ್ಲಿ ನಡೆದ ಭಯಾನಕ ಭಯೋತ್ಪಾದನಾ ಕೃತ್ಯವನ್ನು ಬಲವಾಗಿ ಖಂಡಿಸಿದೆ. ಭಯೋತ್ಪಾದಕರಿಗೆ ತಕ್ಕ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದೆ.</p><p>'ಭಯೋತ್ಪಾದನೆ ವಿರುದ್ಧ ಭಾರತ ಶೂನ್ಯ ಸಹಿಷ್ಣುತೆಯ ಸಂದೇಶ ಸಾರಿದೆ. ಭಯೋತ್ಪಾದಕರಿಗೆ ಶಿಕ್ಷೆಯಿಂದ ವಿನಾಯಿತಿ ನೀಡಬಾರದು. ಪರಮಾಣು ಬಾಂಬ್ ದಾಳಿಗೆ ಆತಂಕಗೊಳ್ಳಬಾರದು. ಈ ಬಗ್ಗೆ ಜಗತ್ತು ಒಗ್ಗಟ್ಟಿನಿಂದ ಎದುರಿಸಬೇಕೆಂದು' ಜೈಶಂಕರ್ ಹೇಳಿದ್ದಾರೆ.</p>.ಮಲೆ ಮಹದೇಶ್ವರ ಬೆಟ್ಟ | ಹುಲಿಗಳ ಸಾವು ಪ್ರಕರಣ: ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆ.ಕೈಗೆ ಸಿಗದ ಸಚಿವರು: ಸುರ್ಜೇವಾಲಾ ಮುಂದೆ ಶಾಸಕ ಆಕ್ರೋಶದ ನುಡಿ. <p>ಭಯೋತ್ಪಾದನೆಯನ್ನು ನಾಶಪಡಿಸುವಂತಹ ಮೌಲ್ಯಗಳು ಹಾಗೂ ಮಾನವ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿಯೇ ನಾವು ಕಾರ್ಯಪ್ರವೃತ್ತರಾಗಬೇಕು ಎಂದು ಜೈಶಂಕರ್ ತಿಳಿಸಿದ್ದಾರೆ. </p><p>ಜೈಶಂಕರ್ ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿ ಇದ್ದಾರೆ.</p>.ಸಂಪಾದಕೀಯ Podcast | ‘ಧರ್ಮನಿರಪೇಕ್ಷ, ಸಮಾಜವಾದ’ಕ್ಕೆವಿರೋಧ: ಅನಗತ್ಯ ಆಗ್ರಹ.ತೆಲಂಗಾಣದ ಔಷಧ ಕಾರ್ಖಾನೆಯಲ್ಲಿ ಸ್ಫೋಟ: ಮೃತರ ಸಂಖ್ಯೆ 35ಕ್ಕೇರಿಕೆ.ವಿಧ್ವಂಸಕ ಕೃತ್ಯ ಎಸಗಿದ ಆರೋಪ: ಸಂಸದ ಚಂದ್ರಶೇಖರ್ ಆಜಾದ್ ಬೆಂಬಲಿಗರ ಬಂಧನ.ಸಾರ್ಕ್’ಗೆ ಪರ್ಯಾಯ ಸಂಸ್ಥೆ ಹುಟ್ಟುಹಾಕಲು ಚೀನಾ, ಪಾಕ್ ಚಿಂತನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ</strong>: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯ ಸಂದೇಶ ಸಾರಿದ್ದು, ಭಯೋತ್ಪಾದಕರಿಗೆ ಶಿಕ್ಷೆಯಿಂದ ಯಾವುದೇ ಕಾರಣಕ್ಕೂ ವಿನಾಯಿತಿ ನೀಡುವುದಿಲ್ಲ. ಈ ಬಗ್ಗೆ ಜಾಗತಿಕ ಸಮುದಾಯವು ಒಗ್ಗೂಡಬೇಕೆಂದು ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ವಿಶ್ವಸಂಸ್ಥೆಯಲ್ಲಿ ಒತ್ತಾಯಿಸಿದ್ದಾರೆ.</p><p>‘ದಿ ಹ್ಯೂಮನ್ ಕಾಸ್ಟ್ ಆಫ್ ಟೆರರಿಸಂ’ ಎಂಬ ಶೀರ್ಷಿಕೆಯ ಪ್ರದರ್ಶನದಲ್ಲಿ ವಿಶ್ವದ ವಿವಿಧೆಡೆ ನಡೆಯುತ್ತಿರುವ ಭಯೋತ್ಪಾದನಾ ದಾಳಿಗಳ ಪರಿಣಾಮವನ್ನು ವಿವರಿಸಲಾಗಿದೆ. ಅದನ್ನು ಹತ್ತಿಕ್ಕಲು ನಡೆಯುತ್ತಿರುವ ಯತ್ನಗಳನ್ನೂ ಬಿಂಬಿಸಲಾಗಿದೆ.</p>.Train Fare Hike: ಪ್ರತಿ ಕಿ.ಮೀ ಎ.ಸಿ 2 ಪೈಸೆ, ನಾನ್ ಎ.ಸಿ 1 ಪೈಸೆ ಏರಿಕೆ.₹4.8 ಕೋಟಿ ಜಪ್ತಿ: ಸಂಸದ ಡಾ.ಕೆ.ಸುಧಾಕರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ. <p>ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಜೈಶಂಕರ್ ಉಲ್ಲೇಖಿಸಿದರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಪಹಲ್ಗಾಮ್ನಲ್ಲಿ ನಡೆದ ಭಯಾನಕ ಭಯೋತ್ಪಾದನಾ ಕೃತ್ಯವನ್ನು ಬಲವಾಗಿ ಖಂಡಿಸಿದೆ. ಭಯೋತ್ಪಾದಕರಿಗೆ ತಕ್ಕ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದೆ.</p><p>'ಭಯೋತ್ಪಾದನೆ ವಿರುದ್ಧ ಭಾರತ ಶೂನ್ಯ ಸಹಿಷ್ಣುತೆಯ ಸಂದೇಶ ಸಾರಿದೆ. ಭಯೋತ್ಪಾದಕರಿಗೆ ಶಿಕ್ಷೆಯಿಂದ ವಿನಾಯಿತಿ ನೀಡಬಾರದು. ಪರಮಾಣು ಬಾಂಬ್ ದಾಳಿಗೆ ಆತಂಕಗೊಳ್ಳಬಾರದು. ಈ ಬಗ್ಗೆ ಜಗತ್ತು ಒಗ್ಗಟ್ಟಿನಿಂದ ಎದುರಿಸಬೇಕೆಂದು' ಜೈಶಂಕರ್ ಹೇಳಿದ್ದಾರೆ.</p>.ಮಲೆ ಮಹದೇಶ್ವರ ಬೆಟ್ಟ | ಹುಲಿಗಳ ಸಾವು ಪ್ರಕರಣ: ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆ.ಕೈಗೆ ಸಿಗದ ಸಚಿವರು: ಸುರ್ಜೇವಾಲಾ ಮುಂದೆ ಶಾಸಕ ಆಕ್ರೋಶದ ನುಡಿ. <p>ಭಯೋತ್ಪಾದನೆಯನ್ನು ನಾಶಪಡಿಸುವಂತಹ ಮೌಲ್ಯಗಳು ಹಾಗೂ ಮಾನವ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿಯೇ ನಾವು ಕಾರ್ಯಪ್ರವೃತ್ತರಾಗಬೇಕು ಎಂದು ಜೈಶಂಕರ್ ತಿಳಿಸಿದ್ದಾರೆ. </p><p>ಜೈಶಂಕರ್ ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿ ಇದ್ದಾರೆ.</p>.ಸಂಪಾದಕೀಯ Podcast | ‘ಧರ್ಮನಿರಪೇಕ್ಷ, ಸಮಾಜವಾದ’ಕ್ಕೆವಿರೋಧ: ಅನಗತ್ಯ ಆಗ್ರಹ.ತೆಲಂಗಾಣದ ಔಷಧ ಕಾರ್ಖಾನೆಯಲ್ಲಿ ಸ್ಫೋಟ: ಮೃತರ ಸಂಖ್ಯೆ 35ಕ್ಕೇರಿಕೆ.ವಿಧ್ವಂಸಕ ಕೃತ್ಯ ಎಸಗಿದ ಆರೋಪ: ಸಂಸದ ಚಂದ್ರಶೇಖರ್ ಆಜಾದ್ ಬೆಂಬಲಿಗರ ಬಂಧನ.ಸಾರ್ಕ್’ಗೆ ಪರ್ಯಾಯ ಸಂಸ್ಥೆ ಹುಟ್ಟುಹಾಕಲು ಚೀನಾ, ಪಾಕ್ ಚಿಂತನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>