ಇಸ್ಲಾಮಾಬಾದ್ನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಇಮ್ರಾನ್ ಖಾನ್, ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ, ಸಂವಹನ ಖಾತೆಯ ಮಾಜಿ ಸಚಿವ ಮುರದ್ ಸಯೀದ್ ಮತ್ತು ಇತರ ಪಾಕಿಸ್ತಾನ್ ತೆಹ್ರೀಕ್ ಇನ್ಸಾಫ್ (ಪಿಟಿಐ) ಪಕ್ಷದ ಮುಖಂಡರನ್ನು ‘ಹಕೀಕಿ ಆಜಾದಿ’ ಜಾಥಾ ವೇಳೆ ನಡೆದಿದ್ದ ವಿಧ್ವಂಸಕ ಕೃತ್ಯಗಳ ಆರೋಪದಿಂದ ಮುಕ್ತಗೊಳಿಸಿದೆ ಎಂದು ‘ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್’ ವರದಿ ಮಾಡಿದೆ.