ಪ್ರಕರಣದ ಪಾರದರ್ಶಕ ತನಿಖೆಗಾಗಿ,ಮಾನವ ಹಕ್ಕುಗಳ ಸಚಿವ ಶಿರಿನ್ ಮಜಾರಿ, ಮಾನವ ಹಕ್ಕುಗಳ ಆಯೋಗದ ಮುಖ್ಯಸ್ಥ ಮೆಹದಿ ಹಸನ್, ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ಖವಾರ್ ಮಮ್ತಾಜ್, ಮಾನವ ಹಕ್ಕುಗಳ ಹೋರಾಟಗಾರ ಐ.ಎ ರೆಹಮಾನ್, ಇಸ್ಲಾಮಿಕ್ ವಿದ್ವಾಂಸ ಮುಫ್ತಿ ತಾಖಿ ಉಸ್ಮಾನಿ ಅವರನ್ನೊಳಗೊಂಡ ಸಮಿತಿ ರಚಿಸಲಾಗಿದೆ. ಇದರ ಸಭೆ ಆಯೋಜಿಸುವ ಜವಾಬ್ದಾರಿ ಸರ್ಕಾರದ್ದಾಗಿದೆ.