ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಳಿ: ಕೈವಾಡ ಅಲ್ಲಗಳೆದ ಪಾಕಿಸ್ತಾನ

Last Updated 22 ನವೆಂಬರ್ 2018, 20:15 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಅಮೃತಸರದಲ್ಲಿ ಪ್ರಾರ್ಥನಾ ಮಂದಿರದ ಮೇಲೆ ಇದೇ 18 ರಂದು ನಡೆದ ಗ್ರೆನೇಡ್ ದಾಳಿಯಲ್ಲಿ ತನ್ನ ಪಾತ್ರ ಇರುವುದನ್ನು ಪಾಕಿಸ್ತಾನ ಅಲ್ಲಗಳೆದಿದೆ.

ವಿದೇಶಾಂಗ ಕಚೇರಿ ವಕ್ತಾರ ಮೊಹಮ್ಮದ್ ಫೈಸಲ್, ‘ಕಣ್ಮುಚ್ಚಿಕೊಂಡು ಪಾಕಿಸ್ತಾನದ ವಿರುದ್ಧ ದೂರುವುದನ್ನು ಭಾರತ ಅಭ್ಯಾಸ ಮಾಡಿಕೊಂಡಿದೆ‘ ಎಂದು ದೂರಿದ್ದಾರೆ.

ಈ ನಡುವೆ ದಾಳಿಗೆ ಬಳಸಿರುವ ಗ್ರೆನೇಡ್‌ ಪಾಕಿಸ್ತಾನ ಸೇನೆ ತಯಾರಿಸುತ್ತಿರುವ ವಸ್ತುಗಳನ್ನು ಹೋಲುತ್ತದೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಆರೋಪಿಸಿದ್ದಾರೆ.ದಾಳಿಯಲ್ಲಿ ಮೂವರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT