<p><strong>ಇಸ್ಲಾಮಾಬಾದ್:</strong> ಭಾರತದೊಂದಿಗಿನ ಮಿಲಿಟರಿ ಸಂಘರ್ಷದಲ್ಲಿ ತನ್ನ ಒಂದು ವಿಮಾನಕ್ಕೆ ಸಣ್ಣ ಹಾನಿಯಾಗಿದೆ ಎಂದು ಪಾಕಿಸ್ತಾನ ಸೇನೆ ಭಾನುವಾರ ತಡರಾತ್ರಿ ಒಪ್ಪಿಕೊಂಡಿದೆ. </p>.<p>ವಾಯುಪಡೆ ಮತ್ತು ನೌಕಾಪಡೆಯ ಅಧಿಕಾರಿಗಳೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಾಕಿಸ್ತಾನ ಸೇನಾ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಆಪರೇಷನ್ ಬನ್ಯನ್ - ಉಮ್-ಮರ್ಸೂಸ್ (ಭಾರತದ ವಿರುದ್ಧ ಪಾಕ್ ಸೇನಾ ಕಾರ್ಯಾಚರಣೆ) ತೀರ್ಮಾನದ ಬಗ್ಗೆ ತಿಳಿಸುವುದು ಈ ಪತ್ರಿಕಾಗೋಷ್ಠಿಯ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.</p>.<p>ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಪಾಕಿಸ್ತಾನದ ಒಂದು ವಿಮಾನ ಮಾತ್ರ ಸ್ವಲ್ಪ ಹಾನಿಗೊಳಗಾಗಿದೆ ಎಂದಿದ್ದಾರೆ. ಆದರೆ ವಿಮಾನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಅವರು ನೀಡಿಲ್ಲ. </p> <p>ಭಾರತೀಯ ಪೈಲಟ್ಗಳಲ್ಲಿ ಯಾರೂ ಪಾಕಿಸ್ತಾನದ ವಶದಲ್ಲಿಲ್ಲ. ಇದು ಸುಳ್ಳು ಸುದ್ದಿಯಾಗಿದ್ದು, ಸಾಮಾಜಿಕ ಮಾಧ್ಯಮಗಳ ವರದಿಗಳನ್ನು ಆಧರಿಸಿವೆ ಎಂದೂ ಅವರು ಹೇಳಿದ್ದಾರೆ.</p>.ಪಾಕ್ನಿಂದ ಪೈಲಟ್ ಶಿವಾನಿ ಸಿಂಗ್ ಸೆರೆ ಸುದ್ದಿ ಸುಳ್ಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್:</strong> ಭಾರತದೊಂದಿಗಿನ ಮಿಲಿಟರಿ ಸಂಘರ್ಷದಲ್ಲಿ ತನ್ನ ಒಂದು ವಿಮಾನಕ್ಕೆ ಸಣ್ಣ ಹಾನಿಯಾಗಿದೆ ಎಂದು ಪಾಕಿಸ್ತಾನ ಸೇನೆ ಭಾನುವಾರ ತಡರಾತ್ರಿ ಒಪ್ಪಿಕೊಂಡಿದೆ. </p>.<p>ವಾಯುಪಡೆ ಮತ್ತು ನೌಕಾಪಡೆಯ ಅಧಿಕಾರಿಗಳೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಾಕಿಸ್ತಾನ ಸೇನಾ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಆಪರೇಷನ್ ಬನ್ಯನ್ - ಉಮ್-ಮರ್ಸೂಸ್ (ಭಾರತದ ವಿರುದ್ಧ ಪಾಕ್ ಸೇನಾ ಕಾರ್ಯಾಚರಣೆ) ತೀರ್ಮಾನದ ಬಗ್ಗೆ ತಿಳಿಸುವುದು ಈ ಪತ್ರಿಕಾಗೋಷ್ಠಿಯ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.</p>.<p>ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಪಾಕಿಸ್ತಾನದ ಒಂದು ವಿಮಾನ ಮಾತ್ರ ಸ್ವಲ್ಪ ಹಾನಿಗೊಳಗಾಗಿದೆ ಎಂದಿದ್ದಾರೆ. ಆದರೆ ವಿಮಾನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಅವರು ನೀಡಿಲ್ಲ. </p> <p>ಭಾರತೀಯ ಪೈಲಟ್ಗಳಲ್ಲಿ ಯಾರೂ ಪಾಕಿಸ್ತಾನದ ವಶದಲ್ಲಿಲ್ಲ. ಇದು ಸುಳ್ಳು ಸುದ್ದಿಯಾಗಿದ್ದು, ಸಾಮಾಜಿಕ ಮಾಧ್ಯಮಗಳ ವರದಿಗಳನ್ನು ಆಧರಿಸಿವೆ ಎಂದೂ ಅವರು ಹೇಳಿದ್ದಾರೆ.</p>.ಪಾಕ್ನಿಂದ ಪೈಲಟ್ ಶಿವಾನಿ ಸಿಂಗ್ ಸೆರೆ ಸುದ್ದಿ ಸುಳ್ಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>