ಸರ್ದಾರ್ ತನ್ವೀರ್ ಇಲಿಯಾಸ್ ಅವರು ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂಬ ಆರೋಪ ಅವರ ಮೇಲಿದೆ.
ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ ಪಕ್ಷದ ಪ್ರಾಂತೀಯ ಅಧ್ಯಕ್ಷರಾಗಿದ್ದ ಸರ್ದಾರ್ ತನ್ವೀರ್ ಇಲಿಯಾಸ್ ಅವರು ಕಳೆದ ವರ್ಷ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಪ್ರಧಾನಿಯಾಗಿ ಆಯ್ಕೆಯಾಗಿದ್ದರು.