ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ ಅವರು 2021ರಲ್ಲಿ ಪಾಕಿಸ್ತಾನ ವಿದೇಶಾಂಗ ಸಚಿವಾಲಯವು ಮಾಡಿರುವ ಸಾಧನೆಗಳನ್ನು ಉಲ್ಲೇಖಿಸಿದರು. ಶೃಂಗಸಭೆಯಲ್ಲಿ ಭಾಗವಹಿಸಲು ಇಸ್ಲಾಮಾಬಾದ್ಗೆ ಬರಲು ನಿರಾಕರಿಸಿ ಭಾರತವು ತನ್ನ ಮೊಂಡುತನದ ಪ್ರದರ್ಶನ ಮಾಡುವ ಮೂಲಕ ಸಾರ್ಕ್ ಅನ್ನು ನಿಷ್ಕ್ರಿಯಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.