ಕಾಶ್ಮೀರಕ್ಕೆ ಸಂಬಂಧಿಸಿದಂತೆ ಭಾರತದೊಂದಿಗಿನ ವಿವಾದವನ್ನು ಬಗೆಹರಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸೇರಿದಂತೆ ಅಂತರಾಷ್ಟ್ರೀಯ ಬೆಂಬಲವನ್ನು ಪಡೆಯುವ ಪ್ರಯತ್ನವನ್ನು ಪಾಕಿಸ್ತಾನ ಮಾಡುತ್ತಿದೆ ಎಂದು ಕ್ರೂಸ್ ಅವರು ಶಾಸಕರಿಗೆ ಮಾಹಿತಿ ನೀಡಿದರು. ಫೆಬ್ರುವರಿ 2021ರಿಂದ ಇಸ್ಲಾಮಾಬಾದ್ ಮತ್ತು ನವದೆಹಲಿ ನಡುವಿನ ಗಡಿಯ ಉದ್ದಕ್ಕೂ ಕದನ ವಿರಾಮವನ್ನು ಕಾಯ್ದುಕೊಂಡಿದೆ ಎಂದು ಅವರು ಹೇಳಿದರು.