ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ರಾಷ್ಟ್ರಗಳ ಆರ್ಥಿಕತೆ ಪುನಶ್ಚೇತನಕ್ಕೆ ₹ 40 ಲಕ್ಷ ಕೋಟಿ (500 ಬಿಲಿಯನ್ ಡಾಲರ್) ನೆರವು ನೀಡುವ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಅವರ ಪ್ರಸ್ತಾವನೆಯನ್ನು ಜರ್ದಾರಿ ಸ್ವಾಗತಿಸಿದ್ದಾರೆ. ಹಾಗೆಯೇ,ಆಹಾರ ಸಮಸ್ಯೆ ಎದುರಿಸುತ್ತಿರುವ ಸುಮಾರು 25 ಕೋಟಿ ಜನರಿಗೆ ತುರ್ತು ಆಹಾರ ಸರಬರಾಜು ಮಾಡುವಂತೆ ಒತ್ತಾಯಿಸಿದ್ದಾರೆ.