ಭೂ ಕಂದಾಯ ಕಚೇರಿಯ ಮೊದಲ ಮಹಡಿಯಲ್ಲಿ ಈ ಸ್ಫೋಟ ಸಂಭವಿಸಿತು. ಗಾಯಗೊಂಡವರೆಲ್ಲ ಕಂದಾಯ ಇಲಾಖೆಯ ಸಿಬ್ಬಂದಿ. ಇವರಲ್ಲಿ ಐವರು ಪುರುಷರು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಸಹಾಯಕ ಮುಖ್ಯ ಜಿಲ್ಲಾ ಅಧಿಕಾರಿ ಕೃಷ್ಣ ಕುಮಾರ್ ನಿರೌಲಾ ತಿಳಿಸಿದ್ದಾರೆ ಎಂಧು ‘ದಿ ಕಠ್ಮಂಡು ಪೋಸ್ಟ್’ ವರದಿ ಮಾಡಿದೆ.