<p><strong>ಕೈರೊ</strong>: ತಾಂತ್ರಿಕ ದೋಷದಿಂದಾಗಿ ಕತಾರ್ ರಕ್ಷಣಾ ಸಚಿವಾಲಯಕ್ಕೆ ಸೇರಿದ ಹೆಲಿಕಾಪ್ಟರ್ವೊಂದು ಪತನಗೊಂಡಿದೆ ಎಂದು ತಿಳಿದುಬಂದಿದೆ.</p><p>ಭಾನುವಾರ ಮುಂಜಾನೆ ಈ ಘಟನೆ ನಡೆದಿದ್ದು, ಕತಾರ್ ರಕ್ಷಣಾ ಸಚಿವಾಲಯವು ಅಧಿಕೃತವಾಗಿ ಮಾಹಿತಿ ನೀಡಿದೆ. </p><p>ಗಸ್ತು ಕಾರ್ಯಚರಣೆ ನಡೆಸುತ್ತಿದ್ದ ಹೆಲಿಕಾಪ್ಟರ್, ತಾಂತ್ರಿಕ ದೋಷದಿಂದಾಗಿ ಕತಾರ್ನ ಪ್ರಾದೇಶಿಕ ಜಲಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ.</p>.ಆಂಧ್ರ ಪ್ರದೇಶ: ಕಲಬೆರಕೆ ಹಾಲು ಸೇವನೆ ಪ್ರಕರಣ; ಸಾವಿನ ಸಂಖ್ಯೆ 16ಕ್ಕೆ ಏರಿಕೆ.Video:ಇಸ್ರೇಲ್ ಅಣು ಕೇಂದ್ರದ ಸಮೀಪ ಅಪ್ಪಳಿಸಿದ ಇರಾನ್ ಕ್ಷಿಪಣಿ..ಆವರಿಸಿದ ಬೆಂಕಿ . <p>ಹೆಲಿಕಾಪ್ಟರ್ನಲ್ಲಿದ್ದ ಸಿಬ್ಬಂದಿ ಮತ್ತು ಪ್ರಯಾಣಿಕರಿಗಾಗಿ ಸಮರೋಪಾದಿಯಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.</p><p>ಹೆಲಿಕಾಪ್ಟರ್ನಲ್ಲಿ ಎಷ್ಟು ಮಂದಿ ಇದ್ದರು ಎಂಬ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. </p><p>ಇಸ್ರೇಲ್-ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ಪರಿಸ್ಥಿತಿ ಮಧ್ಯೆ ಈ ಬೆಳವಣಿಗೆ ನಡೆದಿದೆ.</p>.ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ: ಸಮರ್ಥ ಶಾಮನೂರು ಕಾಂಗ್ರೆಸ್ ಅಭ್ಯರ್ಥಿ.ಅರಬ್ಬೀ ಸಮುದ್ರಕ್ಕೆ ಬ್ರಿಟನ್ನ ಶಕ್ತಿಶಾಲಿ ಜಲಾಂತರ್ಗಾಮಿ ನೌಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೈರೊ</strong>: ತಾಂತ್ರಿಕ ದೋಷದಿಂದಾಗಿ ಕತಾರ್ ರಕ್ಷಣಾ ಸಚಿವಾಲಯಕ್ಕೆ ಸೇರಿದ ಹೆಲಿಕಾಪ್ಟರ್ವೊಂದು ಪತನಗೊಂಡಿದೆ ಎಂದು ತಿಳಿದುಬಂದಿದೆ.</p><p>ಭಾನುವಾರ ಮುಂಜಾನೆ ಈ ಘಟನೆ ನಡೆದಿದ್ದು, ಕತಾರ್ ರಕ್ಷಣಾ ಸಚಿವಾಲಯವು ಅಧಿಕೃತವಾಗಿ ಮಾಹಿತಿ ನೀಡಿದೆ. </p><p>ಗಸ್ತು ಕಾರ್ಯಚರಣೆ ನಡೆಸುತ್ತಿದ್ದ ಹೆಲಿಕಾಪ್ಟರ್, ತಾಂತ್ರಿಕ ದೋಷದಿಂದಾಗಿ ಕತಾರ್ನ ಪ್ರಾದೇಶಿಕ ಜಲಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ.</p>.ಆಂಧ್ರ ಪ್ರದೇಶ: ಕಲಬೆರಕೆ ಹಾಲು ಸೇವನೆ ಪ್ರಕರಣ; ಸಾವಿನ ಸಂಖ್ಯೆ 16ಕ್ಕೆ ಏರಿಕೆ.Video:ಇಸ್ರೇಲ್ ಅಣು ಕೇಂದ್ರದ ಸಮೀಪ ಅಪ್ಪಳಿಸಿದ ಇರಾನ್ ಕ್ಷಿಪಣಿ..ಆವರಿಸಿದ ಬೆಂಕಿ . <p>ಹೆಲಿಕಾಪ್ಟರ್ನಲ್ಲಿದ್ದ ಸಿಬ್ಬಂದಿ ಮತ್ತು ಪ್ರಯಾಣಿಕರಿಗಾಗಿ ಸಮರೋಪಾದಿಯಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.</p><p>ಹೆಲಿಕಾಪ್ಟರ್ನಲ್ಲಿ ಎಷ್ಟು ಮಂದಿ ಇದ್ದರು ಎಂಬ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. </p><p>ಇಸ್ರೇಲ್-ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ಪರಿಸ್ಥಿತಿ ಮಧ್ಯೆ ಈ ಬೆಳವಣಿಗೆ ನಡೆದಿದೆ.</p>.ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ: ಸಮರ್ಥ ಶಾಮನೂರು ಕಾಂಗ್ರೆಸ್ ಅಭ್ಯರ್ಥಿ.ಅರಬ್ಬೀ ಸಮುದ್ರಕ್ಕೆ ಬ್ರಿಟನ್ನ ಶಕ್ತಿಶಾಲಿ ಜಲಾಂತರ್ಗಾಮಿ ನೌಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>