<p><strong>ಬ್ಯಾಕಾಂಕ್:</strong> ಮ್ಯಾನ್ಮಾರ್ನಲ್ಲಿ ಸಂಭವಿಸಿದ ಭೂಕಂಪದಲ್ಲಿ ಅಸುನೀಗಿದವರ ಸಂಖ್ಯೆ 3,500 ದಾಟಿದೆ. ಈ ಮಧ್ಯೆ, ಅವಶೇಷಗಳಡಿ ಸಿಕ್ಕಿದ್ದವರ ರಕ್ಷಣೆಗೆ ಕೈಗೊಂಡಿದ್ದ ಶೋಧ ಕಾರ್ಯವನ್ನು ಅಧಿಕಾರಿಗಳು ಸೋಮವಾರ ಮುಕ್ತಾಯಗೊಳಿಸಿದ್ದಾರೆ.</p>.<p>ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡದಡಿ ಸಿಲುಕಿದ್ದ 10 ಮೃತದೇಹಗಳನ್ನು ಸೋಮವಾರ ಹೊರತೆಗೆದರು. ಸಿಂಗಪುರ, ಮಲೇಷ್ಯಾ ಮತ್ತು ಭಾರತದಿಂದ ತೆರಳಿದ್ದ ರಕ್ಷಣಾ ತಂಡಗಳು ರಕ್ಷಣಾ ಕಾರ್ಯ ಮುಗಿದ ಹಿನ್ನಲೆಯಲ್ಲಿ ತಮ್ಮ ದೇಶಕ್ಕೆ ಮರಳಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಕಾಂಕ್:</strong> ಮ್ಯಾನ್ಮಾರ್ನಲ್ಲಿ ಸಂಭವಿಸಿದ ಭೂಕಂಪದಲ್ಲಿ ಅಸುನೀಗಿದವರ ಸಂಖ್ಯೆ 3,500 ದಾಟಿದೆ. ಈ ಮಧ್ಯೆ, ಅವಶೇಷಗಳಡಿ ಸಿಕ್ಕಿದ್ದವರ ರಕ್ಷಣೆಗೆ ಕೈಗೊಂಡಿದ್ದ ಶೋಧ ಕಾರ್ಯವನ್ನು ಅಧಿಕಾರಿಗಳು ಸೋಮವಾರ ಮುಕ್ತಾಯಗೊಳಿಸಿದ್ದಾರೆ.</p>.<p>ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡದಡಿ ಸಿಲುಕಿದ್ದ 10 ಮೃತದೇಹಗಳನ್ನು ಸೋಮವಾರ ಹೊರತೆಗೆದರು. ಸಿಂಗಪುರ, ಮಲೇಷ್ಯಾ ಮತ್ತು ಭಾರತದಿಂದ ತೆರಳಿದ್ದ ರಕ್ಷಣಾ ತಂಡಗಳು ರಕ್ಷಣಾ ಕಾರ್ಯ ಮುಗಿದ ಹಿನ್ನಲೆಯಲ್ಲಿ ತಮ್ಮ ದೇಶಕ್ಕೆ ಮರಳಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>