<p><strong>ಫ್ಲಾರಿಡಾ</strong>: ಉಕ್ರೇನ್ನಲ್ಲಿ ಶಾಂತಿ ನೆಲಸಲು, ಉಕ್ರೇನ್–ರಷ್ಯಾ ನಡುವಿನ ಯುದ್ಧವನ್ನು ಕೊನೆಗೊಳಿಸಲು ನಿಟ್ಟಿನಲ್ಲಿ ಮತ್ತಷ್ಟು ಮಾತುಕತೆ ಅಗತ್ಯವಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ತಿಳಿಸಿದ್ದಾರೆ.</p> .ಸಂಪಾದಕೀಯ | ಕ್ಷಯದ ತಡೆಗೆ ದಿಟ್ಟ ಹೋರಾಟ: ಸಾಗಬೇಕಾದ ದಾರಿ ಇನ್ನೂ ಇದೆ.IND vs SA 1st ODI: ಕೊಹ್ಲಿ–ರೋಹಿತ್ ಜೊತೆಯಾಟಕ್ಕೆ ಒಲಿದ ಜಯ. <p>ಫ್ಲಾರಿಡಾದಲ್ಲಿ ಉಕ್ರೇನ್ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇವೆ. ರಷ್ಯಾದ ಅಧಿಕಾರಿಗಳ ಜತೆಗೂ ನಾವು ಸಂಪರ್ಕದಲ್ಲಿದ್ದೇವೆ. ವಿವಿಧ ಹಂತಗಳಲ್ಲಿ ರಷ್ಯಾದ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದೇವೆ. ಅವರ ನಿರ್ಧಾರಗಳ ಬಗ್ಗೆ ನಮಗೆ ತಿಳುವಳಿಕೆ ಇದೆ ಎಂದು ರುಬಿಯೊ ಹೇಳಿದ್ದಾರೆ.</p><p>ಎರಡು ದೇಶಗಳ ನಡುವೆ ಬಹಳಷ್ಟು ಮಾತುಕತೆ ಬಾಕಿ ಇದೆ. ಈ ವಾರದಲ್ಲಿ ಮಾಸ್ಕೊಗೆ ಭೇಟಿ ನೀಡಲಿದ್ದೇವೆ. ಈ ವೇಳೆ ರಷ್ಯಾ–ಉಕ್ರೇನ್ ಯುದ್ಧದ ಬಗ್ಗೆ ಉತ್ತಮ ಚರ್ಚೆ ನಡೆಸುವ ವಿಶ್ವಾಸವಿದೆ ಎಂದು ರುಬಿಯೊ ತಿಳಿಸಿದ್ದಾರೆ.</p>.ದೇವೇಗೌಡರನ್ನು ಸ್ವಾಮೀಜಿಗಳು CM ಮಾಡಿರಲಿಲ್ಲ: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು.ವಲಸೆ ಬಂದ ಬಾನಾಡಿಗಳು: ಚಿಂತ್ರಪಳ್ಳಿ ಕೆರೆಯಲ್ಲಿ ‘ರೋಸಿ ಸ್ಟಾರ್ಲಿಂಗ್’ ಕಲರವ.ಹಾಸ್ಯನಟ ಉಮೇಶ್ ನುಡಿ ನಮನ: ಆಂಗಿಕದಿಂದಲೇ ನಗಿಸಬಲ್ಲ ಚತುರ.Cyclone Ditwah|‘ಆಪರೇಷನ್ ಸಾಗರ ಬಂಧು’ ಕಾರ್ಯಾಚರಣೆ: ಕೊಲಂಬೊ ತಲುಪಿದ ಸಿ–130ಜೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಫ್ಲಾರಿಡಾ</strong>: ಉಕ್ರೇನ್ನಲ್ಲಿ ಶಾಂತಿ ನೆಲಸಲು, ಉಕ್ರೇನ್–ರಷ್ಯಾ ನಡುವಿನ ಯುದ್ಧವನ್ನು ಕೊನೆಗೊಳಿಸಲು ನಿಟ್ಟಿನಲ್ಲಿ ಮತ್ತಷ್ಟು ಮಾತುಕತೆ ಅಗತ್ಯವಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ತಿಳಿಸಿದ್ದಾರೆ.</p> .ಸಂಪಾದಕೀಯ | ಕ್ಷಯದ ತಡೆಗೆ ದಿಟ್ಟ ಹೋರಾಟ: ಸಾಗಬೇಕಾದ ದಾರಿ ಇನ್ನೂ ಇದೆ.IND vs SA 1st ODI: ಕೊಹ್ಲಿ–ರೋಹಿತ್ ಜೊತೆಯಾಟಕ್ಕೆ ಒಲಿದ ಜಯ. <p>ಫ್ಲಾರಿಡಾದಲ್ಲಿ ಉಕ್ರೇನ್ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇವೆ. ರಷ್ಯಾದ ಅಧಿಕಾರಿಗಳ ಜತೆಗೂ ನಾವು ಸಂಪರ್ಕದಲ್ಲಿದ್ದೇವೆ. ವಿವಿಧ ಹಂತಗಳಲ್ಲಿ ರಷ್ಯಾದ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದೇವೆ. ಅವರ ನಿರ್ಧಾರಗಳ ಬಗ್ಗೆ ನಮಗೆ ತಿಳುವಳಿಕೆ ಇದೆ ಎಂದು ರುಬಿಯೊ ಹೇಳಿದ್ದಾರೆ.</p><p>ಎರಡು ದೇಶಗಳ ನಡುವೆ ಬಹಳಷ್ಟು ಮಾತುಕತೆ ಬಾಕಿ ಇದೆ. ಈ ವಾರದಲ್ಲಿ ಮಾಸ್ಕೊಗೆ ಭೇಟಿ ನೀಡಲಿದ್ದೇವೆ. ಈ ವೇಳೆ ರಷ್ಯಾ–ಉಕ್ರೇನ್ ಯುದ್ಧದ ಬಗ್ಗೆ ಉತ್ತಮ ಚರ್ಚೆ ನಡೆಸುವ ವಿಶ್ವಾಸವಿದೆ ಎಂದು ರುಬಿಯೊ ತಿಳಿಸಿದ್ದಾರೆ.</p>.ದೇವೇಗೌಡರನ್ನು ಸ್ವಾಮೀಜಿಗಳು CM ಮಾಡಿರಲಿಲ್ಲ: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು.ವಲಸೆ ಬಂದ ಬಾನಾಡಿಗಳು: ಚಿಂತ್ರಪಳ್ಳಿ ಕೆರೆಯಲ್ಲಿ ‘ರೋಸಿ ಸ್ಟಾರ್ಲಿಂಗ್’ ಕಲರವ.ಹಾಸ್ಯನಟ ಉಮೇಶ್ ನುಡಿ ನಮನ: ಆಂಗಿಕದಿಂದಲೇ ನಗಿಸಬಲ್ಲ ಚತುರ.Cyclone Ditwah|‘ಆಪರೇಷನ್ ಸಾಗರ ಬಂಧು’ ಕಾರ್ಯಾಚರಣೆ: ಕೊಲಂಬೊ ತಲುಪಿದ ಸಿ–130ಜೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>