<p><strong>ಮಾಸ್ಕೊ</strong>: ನೇಪಾಳದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಬಗ್ಗೆ ರಷ್ಯಾ ಕಳವಳ ವ್ಯಕ್ತಡಿಸಿದ್ದು, ಶಾಂತಿಯುತ ಪರಿಹಾರ ಕಂಡುಕೊಳ್ಳುವಂತೆ ಒತ್ತಾಯಿಸಿದೆ.</p><p>ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ಹೇರಿದ ನಿಷೇಧವನ್ನು ಖಂಡಿಸಿ ಆಕ್ರೋಶ ಭುಗಿಲೆದಿದ್ದು, ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಮಂಗಳವಾರ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡಿದ್ದರು.</p><p>'ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸುತ್ತಿದ್ದು, ಮಿತ್ರ ರಾಷ್ಟ್ರದಲ್ಲಿ ಶಾಂತಿ ನೆಲೆಸುವಂತೆ, ಆ ನಿಟ್ಟಿನಲ್ಲಿ ಶಾಂತಿಯುತವಾಗಿ ಮಾತುಕತೆ ಮೂಲಕ ಬಿಕ್ಕಟ್ಟನ್ನು ಶಮನಗೊಳ್ಳಿಸುವಂತೆ' ರಷ್ಯಾ ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.</p>.ಸ್ವಚ್ಛ ಗಾಳಿ: ಇಂದೋರ್, ಅಮರಾವತಿ, ದೇವಾಸ್ಗೆ ಪ್ರಥಮ ಸ್ಥಾನ.ಮಣಿಪುರಕ್ಕೆ ಮೋದಿ ಭೇಟಿ ಸಾಧ್ಯತೆ: ಶಾಸಕರ ಜತೆ ರಾಜ್ಯಪಾಲರ ಸಭೆ .ಆಂಧ್ರ: ಗುಂಟೂರು ಜಿಲ್ಲೆಯಲ್ಲಿ ‘ಮೆಲಿಯೊಯಿಡೊಸಿಸ್’ ದೃಢ; ಈವರೆಗೂ 23 ಮಂದಿ ಸಾವು.ಹಿಮಾಚಲ ಪ್ರದೇಶಕ್ಕೆ ₹1,500 ಕೋಟಿ ನೆರವು: ಮಳೆಹಾನಿ ವೀಕ್ಷಿಸಿದ ಪ್ರಧಾನಿ ಮೋದಿ. <p>ಇಂತಹ ಪರಿಸ್ಥಿತಿಯಲ್ಲಿ ನೇಪಾಳಕ್ಕೆ ಪ್ರಯಾಣ ಬೆಳಸದಂತೆ ತನ್ನ ನಾಗರಿಕರಿಗೆ ರಷ್ಯಾ ಸರ್ಕಾರ ನಿರ್ದೇಶನ ನೀಡಿದೆ. ಸದ್ಯ ನೇಪಾಳದಲ್ಲಿ ಸುಮಾರು 200 ರಷ್ಯಾದ ಪ್ರವಾಸಿಗರಿದ್ದಾರೆ ಎಂದು ರಷ್ಯಾದ ಪ್ರವಾಸೋದ್ಯಮ ಒಕ್ಕೂಟದ ಮುಖ್ಯಸ್ಥೆ ನಟಾಲಿಯಾ ಒಸಿಪೋವಾ ಹೇಳಿದ್ದಾರೆ.</p><p>ಸಾಮಾಜಿಕ ಮಾಧ್ಯಮ ತಾಣಗಳ ಮೇಲಿನ ಸರ್ಕಾರ ಹೇರಿದ್ದ ನಿಷೇಧವನ್ನು ವಿರೋಧಿಸಿ ಸೋಮವಾರ ಕಠ್ಮಂಡು ಮತ್ತು ಇತರ ಕೆಲವು ಸ್ಥಳಗಳಲ್ಲಿ ಯುವಕರು ನಡೆಸಿದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಕನಿಷ್ಠ 19 ಜನರು ಮೃಪಪಟ್ಟಿದ್ದು, 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.</p> .ನೇಪಾಳ ಪ್ರವಾಸ ಮುಂದೂಡಿ: ಭಾರತೀಯರಿಗೆ ಸೂಚನೆ.ನೇಪಾಳದಲ್ಲಿ ಶಾಂತಿ ನೆಲೆಸುವುದು ಭಾರತಕ್ಕೆ ಅತ್ಯಂತ ಮಹತ್ವದ್ದಾಗಿದೆ: ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಸ್ಕೊ</strong>: ನೇಪಾಳದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಬಗ್ಗೆ ರಷ್ಯಾ ಕಳವಳ ವ್ಯಕ್ತಡಿಸಿದ್ದು, ಶಾಂತಿಯುತ ಪರಿಹಾರ ಕಂಡುಕೊಳ್ಳುವಂತೆ ಒತ್ತಾಯಿಸಿದೆ.</p><p>ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ಹೇರಿದ ನಿಷೇಧವನ್ನು ಖಂಡಿಸಿ ಆಕ್ರೋಶ ಭುಗಿಲೆದಿದ್ದು, ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಮಂಗಳವಾರ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡಿದ್ದರು.</p><p>'ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸುತ್ತಿದ್ದು, ಮಿತ್ರ ರಾಷ್ಟ್ರದಲ್ಲಿ ಶಾಂತಿ ನೆಲೆಸುವಂತೆ, ಆ ನಿಟ್ಟಿನಲ್ಲಿ ಶಾಂತಿಯುತವಾಗಿ ಮಾತುಕತೆ ಮೂಲಕ ಬಿಕ್ಕಟ್ಟನ್ನು ಶಮನಗೊಳ್ಳಿಸುವಂತೆ' ರಷ್ಯಾ ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.</p>.ಸ್ವಚ್ಛ ಗಾಳಿ: ಇಂದೋರ್, ಅಮರಾವತಿ, ದೇವಾಸ್ಗೆ ಪ್ರಥಮ ಸ್ಥಾನ.ಮಣಿಪುರಕ್ಕೆ ಮೋದಿ ಭೇಟಿ ಸಾಧ್ಯತೆ: ಶಾಸಕರ ಜತೆ ರಾಜ್ಯಪಾಲರ ಸಭೆ .ಆಂಧ್ರ: ಗುಂಟೂರು ಜಿಲ್ಲೆಯಲ್ಲಿ ‘ಮೆಲಿಯೊಯಿಡೊಸಿಸ್’ ದೃಢ; ಈವರೆಗೂ 23 ಮಂದಿ ಸಾವು.ಹಿಮಾಚಲ ಪ್ರದೇಶಕ್ಕೆ ₹1,500 ಕೋಟಿ ನೆರವು: ಮಳೆಹಾನಿ ವೀಕ್ಷಿಸಿದ ಪ್ರಧಾನಿ ಮೋದಿ. <p>ಇಂತಹ ಪರಿಸ್ಥಿತಿಯಲ್ಲಿ ನೇಪಾಳಕ್ಕೆ ಪ್ರಯಾಣ ಬೆಳಸದಂತೆ ತನ್ನ ನಾಗರಿಕರಿಗೆ ರಷ್ಯಾ ಸರ್ಕಾರ ನಿರ್ದೇಶನ ನೀಡಿದೆ. ಸದ್ಯ ನೇಪಾಳದಲ್ಲಿ ಸುಮಾರು 200 ರಷ್ಯಾದ ಪ್ರವಾಸಿಗರಿದ್ದಾರೆ ಎಂದು ರಷ್ಯಾದ ಪ್ರವಾಸೋದ್ಯಮ ಒಕ್ಕೂಟದ ಮುಖ್ಯಸ್ಥೆ ನಟಾಲಿಯಾ ಒಸಿಪೋವಾ ಹೇಳಿದ್ದಾರೆ.</p><p>ಸಾಮಾಜಿಕ ಮಾಧ್ಯಮ ತಾಣಗಳ ಮೇಲಿನ ಸರ್ಕಾರ ಹೇರಿದ್ದ ನಿಷೇಧವನ್ನು ವಿರೋಧಿಸಿ ಸೋಮವಾರ ಕಠ್ಮಂಡು ಮತ್ತು ಇತರ ಕೆಲವು ಸ್ಥಳಗಳಲ್ಲಿ ಯುವಕರು ನಡೆಸಿದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಕನಿಷ್ಠ 19 ಜನರು ಮೃಪಪಟ್ಟಿದ್ದು, 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.</p> .ನೇಪಾಳ ಪ್ರವಾಸ ಮುಂದೂಡಿ: ಭಾರತೀಯರಿಗೆ ಸೂಚನೆ.ನೇಪಾಳದಲ್ಲಿ ಶಾಂತಿ ನೆಲೆಸುವುದು ಭಾರತಕ್ಕೆ ಅತ್ಯಂತ ಮಹತ್ವದ್ದಾಗಿದೆ: ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>