ಕಳೆದ ವಾರವೂ ಇದೇ ಆರೋಪದಲ್ಲಿ 18 ಭಾರತೀಯ ಮೀನುಗಾರರನ್ನು ಶ್ರೀಲಂಕಾದ ನೌಕಾಪಡೆ ಬಂಧಿಸಿತ್ತು. ಎರಡು ದೋಣಿಗಳನ್ನು ವಶಕ್ಕೆ ಪಡೆದಿತ್ತು.
ಭಾರತ ಹಾಗೂ ಶ್ರೀಲಂಕಾ ನಡುವಿನ ಈ ಸಮಸ್ಯೆ ನಿರಂತರವಾಗಿದ್ದು, ಪಾಕ್ ಜಲಸಂಧಿಯಲ್ಲಿ ಹಲವು ಬಾರಿ ಭಾರತೀಯ ಮೀನುಗಾರರ ಮೇಲೆ ಗುಂಡಿನ ದಾಳಿ ನಡೆಸಿ, ಅವರ ದೋಣಿಗಳನ್ನು ವಶಪಡಿಸಿಕೊಂಡ ಘಟನೆ ಕೂಡ ನಡೆದಿದೆ.