‘ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ದಾಳಿ ನಡೆಸಿದ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಈ ಘಟನೆಗೆ ಮಹಿಂದಾ ರಾಜಪಕ್ಸ ಸೇರಿದಂತೆ 17 ಮಂದಿ ಸಂಚು ರೂಪಿಸಿ, ಈ ದಾಳಿಗಳನ್ನು ಯೋಜಿಸಿದಂತೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಮಹಿಂದಾ ರಾಜಪಕ್ಸ ಸೇರಿದಂತೆ 17 ಮಂದಿ ಹೊರದೇಶಗಳಿಗೆ ಪ್ರಯಾಣಿಸದಂತೆ ನಿರ್ಬಂಧ ಹೇರಬೇಕು’ ಎಂದು ಅಟಾರ್ನಿ ಜನರಲ್ ಕೋರಿದ್ದರು.