<p><strong>ಕೊಲಂಬೊ:</strong> ಕೇರಳದ ಶಬರಿಮಲೆ ಯಾತ್ರೆಗೆ ಮಾನ್ಯತೆ ನೀಡಲು ಶ್ರೀಲಂಕಾ ಸರ್ಕಾರ ನಿರ್ಧರಿಸಿದೆ. ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ. </p>.<p>ಪ್ರತಿವರ್ಷ ನವೆಂಬರ್ನಿಂದ ಜನವರಿ ಅವಧಿಯಲ್ಲಿ ಸುಮಾರು 15000 ಮಂದಿ ಶ್ರೀಲಂಕಾ ಪ್ರಜೆಗಳು ಭಾರತದ ಕೇರಳದಲ್ಲಿರುವ ಶಬರಿಮಲೆಗೆ ಯಾತ್ರೆ ಕೈಗೊಂಡು, ಅಯ್ಯಪ್ಪನ ದರ್ಶನ ಪಡೆಯುತ್ತಿದ್ದಾರೆ. ಈ ಕಾರಣ ಶಬರಿಮಲೆ ಯಾತ್ರೆಗೆ ಧಾರ್ಮಿಕ ಯಾತ್ರೆಯ ಮಾನ್ಯತೆ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ:</strong> ಕೇರಳದ ಶಬರಿಮಲೆ ಯಾತ್ರೆಗೆ ಮಾನ್ಯತೆ ನೀಡಲು ಶ್ರೀಲಂಕಾ ಸರ್ಕಾರ ನಿರ್ಧರಿಸಿದೆ. ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ. </p>.<p>ಪ್ರತಿವರ್ಷ ನವೆಂಬರ್ನಿಂದ ಜನವರಿ ಅವಧಿಯಲ್ಲಿ ಸುಮಾರು 15000 ಮಂದಿ ಶ್ರೀಲಂಕಾ ಪ್ರಜೆಗಳು ಭಾರತದ ಕೇರಳದಲ್ಲಿರುವ ಶಬರಿಮಲೆಗೆ ಯಾತ್ರೆ ಕೈಗೊಂಡು, ಅಯ್ಯಪ್ಪನ ದರ್ಶನ ಪಡೆಯುತ್ತಿದ್ದಾರೆ. ಈ ಕಾರಣ ಶಬರಿಮಲೆ ಯಾತ್ರೆಗೆ ಧಾರ್ಮಿಕ ಯಾತ್ರೆಯ ಮಾನ್ಯತೆ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>