<p class="title">ಕಠ್ಮಂಡು (ಪಿಟಿಐ): ನೇಪಾಳದ ಕಪಿಲವಸ್ತು ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ಭೂಕುಸಿತದಲ್ಲಿ ಯಾತ್ರಿಕರ ಗುಂಪಿನಲ್ಲಿ ಪ್ರಯಾಣಿಸುತ್ತಿದ್ದ ಭಾರತದ ಇಬ್ಬರು ಯುವಕರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="title">ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯ ನಿಖಿಲ್ ಕೌಶಲ್ (17) ಮತ್ತು ಸೂರಜ್ ಸೋನಿ (18) ಅವರು ಶಿವರಾಜ್ ಪುರಸಭೆ-1 ಪ್ರದೇಶದಲ್ಲಿ ಸ್ಥಳೀಯ ಹೊಳೆ ದಾಟಲು ಪ್ರಯತ್ನಿಸಿದಾಗ ಕೊಚ್ಚಿಕೊಂಡು ಹೋಗಿದ್ದಾರೆ. ಯಾತ್ರಾರ್ಥಿಗಳ ಪತ್ತೆಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<p>ಯುವಕರಿಬ್ಬರು ವಾಹನದಿಂದ ಹೊರ ಬಂದಾಗ ಭೂ ಕುಸಿತ ಸಂಭವಿಸಿದೆ. ಅದರಲ್ಲಿ ಸುಮಾರು 16 ಭಾರತೀಯ ಯಾತ್ರಿಕರು ಇದ್ದರು. ಅಲ್ಲದೆ,ಪ್ರಸಿದ್ಧ ಹಿಂದೂ ಪುಣ್ಯಕ್ಷೇತ್ರ ಸ್ವರ್ಗದ್ವಾರಿಯಿಂದ ಹಿಂದಿರುಗುತ್ತಿದ್ದ ಇತರೆ ಭಾರತೀಯ ಯಾತ್ರಾರ್ಥಿಗಳ ವಾಹನವು ಸ್ಥಳೀಯ ಹೊಳೆಯಲ್ಲಿ ಸಿಲುಕಿಕೊಂಡರೂ, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title">ಕಠ್ಮಂಡು (ಪಿಟಿಐ): ನೇಪಾಳದ ಕಪಿಲವಸ್ತು ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ಭೂಕುಸಿತದಲ್ಲಿ ಯಾತ್ರಿಕರ ಗುಂಪಿನಲ್ಲಿ ಪ್ರಯಾಣಿಸುತ್ತಿದ್ದ ಭಾರತದ ಇಬ್ಬರು ಯುವಕರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="title">ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯ ನಿಖಿಲ್ ಕೌಶಲ್ (17) ಮತ್ತು ಸೂರಜ್ ಸೋನಿ (18) ಅವರು ಶಿವರಾಜ್ ಪುರಸಭೆ-1 ಪ್ರದೇಶದಲ್ಲಿ ಸ್ಥಳೀಯ ಹೊಳೆ ದಾಟಲು ಪ್ರಯತ್ನಿಸಿದಾಗ ಕೊಚ್ಚಿಕೊಂಡು ಹೋಗಿದ್ದಾರೆ. ಯಾತ್ರಾರ್ಥಿಗಳ ಪತ್ತೆಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<p>ಯುವಕರಿಬ್ಬರು ವಾಹನದಿಂದ ಹೊರ ಬಂದಾಗ ಭೂ ಕುಸಿತ ಸಂಭವಿಸಿದೆ. ಅದರಲ್ಲಿ ಸುಮಾರು 16 ಭಾರತೀಯ ಯಾತ್ರಿಕರು ಇದ್ದರು. ಅಲ್ಲದೆ,ಪ್ರಸಿದ್ಧ ಹಿಂದೂ ಪುಣ್ಯಕ್ಷೇತ್ರ ಸ್ವರ್ಗದ್ವಾರಿಯಿಂದ ಹಿಂದಿರುಗುತ್ತಿದ್ದ ಇತರೆ ಭಾರತೀಯ ಯಾತ್ರಾರ್ಥಿಗಳ ವಾಹನವು ಸ್ಥಳೀಯ ಹೊಳೆಯಲ್ಲಿ ಸಿಲುಕಿಕೊಂಡರೂ, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>