ಜಮ್ಮು ಮತ್ತು ಕಾಶ್ಮೀರದಲ್ಲಿ ಸಾರ್ವಜನಿಕ ಸಭೆ ಸೇರುವುದಕ್ಕೆ ಭಾರತೀಯ ಅಧಿಕಾರಿಗಳು ನಿರ್ಬಂಧಗಳನ್ನು ಹೇರುತ್ತಿದ್ದಾರೆ. ಅಲ್ಲದೆ ಪದೇ ಪದೇ ತಾತ್ಕಾಲಿಕವಾಗಿ ಸಂವಹನ ಸ್ಥಗಿತಗೊಳಿಸುವುದು ಮುಂದುವರಿದೆ. ನೂರಾರು ಜನರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಿ, ಬಂಧಿಸಲಾಗಿದೆ. ಪತ್ರಕರ್ತರ ಮೇಲೂ ಒತ್ತಡ ಹೆಚ್ಚಿದೆ ಎಂದು ಅವರು ತಿಳಿಸಿದರು.