‘ಮೂಲಭೂತವಾದಿಗಳು ಧಾರ್ಮಿಕ ಅಲ್ಪಸಂಖ್ಯಾತರನ್ನು ಬೆದರಿಸುವ, ಕಿರುಕುಳ ನೀಡುವ ಹಾಗೂ ಹತ್ಯೆ ಮಾಡುವ ಘಟನೆಗಳೂ ನಡೆದಿವೆ. ಈ ಎಲ್ಲ ಪ್ರಕರಣಗಳು ಭಾರತೀಯ ಸಂವಿಧಾನವು ಕೋಟ್ಯಂತರ ಜನರಿಗೆ ನೀಡಿರುವ ಮೂಲಭೂತ ಹಕ್ಕುಗಳಿಗೆ ನೇರ ಬೆದರಿಕೆ ಒಡ್ಡಿವೆ. ತಮ್ಮ ನಂಬಿಕೆ, ಆಚರಣೆಗಳನ್ನು ಪಾಲಿಸಲು ಜನರಿಗೆ ಅಡ್ಡಿಪಡಿಸಲಾಗುತ್ತಿದೆ’ ಎಂದು ದೊರ್ಜಿ ಹೇಳಿದ್ದಾರೆ.